Advertisement
ಚಿಂತನ

ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ

Share

“ಒಬ್ಬರು ಮತ್ತೊಬ್ಬರನ್ನು ತಿಂದು ಬದುಕಬಾರದು, ತಿಳಿದು ಬದುಕಬೇಕು” ಎಂಬುದು  ದ. ರಾ. ಬೇಂದ್ರೆ ಅವರ ಸಾಲುಗಳು.  ಬಹಳ ಸುಂದರವಾದ ಸಾಲುಗಳು ಇವು…

Advertisement
Advertisement

ತಿಂದು ಬದುಕುವುದು ಎಂದರೆ ತಿನ್ನುವುದು ಅಲ್ಲ,  ಇಲ್ಲಿ ಶೋಷಣೆ, ಅಸೂಯೆ, ಸ್ವಾರ್ಥ ಮತ್ತು ಮತ್ತೊಬ್ಬರ ದುಃಖದ ಮೇಲೆ ನಿಲ್ಲುವ ಬದುಕಿನ ಸಂಕೇತ. ಇಂತಹ ಬದುಕು ಕ್ಷಣಿಕ ಲಾಭ ನೀಡಬಹುದು, ಆದರೆ ಅಂತಃಕರಣವನ್ನು ಯಾವಾಗಲೋ ಒಂದು ಸಂದರ್ಭ ಹಿಂಸಿಸುತ್ತದೆ,  ಬೇಂದ್ರೆ ಇಲ್ಲಿ ಎಚ್ಚರಿಸುವುದು ಇದನ್ನು. ಇತರರನ್ನು ಕುಗ್ಗಿಸಿ, ಹಿಂಸಿಸಿ ಮೇಲೇರಿದ ಬದುಕು ನಿಜವಾದ ಮಾನವೀಯ ಬದುಕಾಗಲಾರದು. ಅದು ಕಾಡುವುದೂ ನಿಶ್ಚಿತವೇ ಆಗಿರುತ್ತದೆ. ಆಗ ಕಾಲವೂ ಕಳೆದಿರುತ್ತದೆ, ಕಾಲವೂ ದೂರವಾಗಿರುತ್ತದೆ.

ತಿಳಿದು ಬದುಕಬೇಕು ಎನ್ನುವುದೇ ನಿಜವಾದ ಬದುಕು. ಇದು ಬದುಕಿಗೆ ನೀಡುವ ಸಂದೇಶ, ಬೆಳಗಿನ ಚಿಂತನೆಗೆ ದಾರಿದೀಪ. ತಿಳಿದು ಬದುಕುವುದು ಎಂದರೆ  ಮಾತು, ನಡೆ ಮತ್ತು ನಿರ್ಧಾರಗಳು ಸಮಾಜದ ಮೇಲೆ ಬೀರುವ ಪರಿಣಾಮವನ್ನು ಅರಿತು ನಡೆಯುವುದು. ದಿನದ ಆರಂಭದಲ್ಲೇ ಈ ಅರಿವು ಬಂದರೆ, ಬದುಕು ಹಗುರವಾಗುತ್ತದೆ, ಸಂಬಂಧಗಳು ಮೃದುಗೊಳ್ಳುತ್ತವೆ. ಯಾರು ಯಾರನ್ನೂ ನೋಯಿಸದೇ, ಅರಿವಿನಿಂದ ಬದುಕಿದರೆ, ಅದೇ ನಿಜವಾದ ಜಯ, ಅದೇ ನಿಜವಾದ ಸಂತೋಷ. ಇಂದಿನ ದಿನವನ್ನು ಈ ಚಿಂತನೆಯೊಂದಿಗೆ ಆರಂಭಿಸೋಣ….. ಶುಭದಿನ… ಪ್ರತಿದಿನ ಕೃಷಿ-ಗ್ರಾಮೀಣ-ಪರಿಸರ ಹಾಗೂ ಇತರ ಮಾಹಿತಿಗಾಗಿ  ನಮ್ಮ “ದ ರೂರಲ್‌ ಮಿರರ್.ಕಾಂ”WhatsApp Channel  ಗೆ ಇಲ್ಲಿ ಕ್ಲಿಕ್‌ ಮಾಡಿ

ಇದನ್ನೂ ಓದಿ….

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

4 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

5 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

5 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

5 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

13 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

14 hours ago