ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

Advertisement

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪಡಿತರ ಚೀಟಿದಾರರ ಇ-ಕೆವೈಸಿ ಮರುಸಂಗ್ರಹಿಸುವ ಕೊನೆಯ ಅವಕಾಶ

ಸರಕಾರದ ಸೂಚನೆಯಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಇ- ಕೆವೈಸಿ ಮಾಡಲಾದ ಪಡಿತರ ಚೀಟಿ ಫಲಾನುಭವಿಗಳನ್ನು…

5 hours ago

ರಬ್ಬರ್ ತೋಟಗಳ ಮಾಹಿತಿ ಸಂಗ್ರಹ | ರಬ್ಬರ್ ತೋಟಗಳ ಜಿಯೋ-ಮ್ಯಾಪಿಂಗ್

ನೈಸರ್ಗಿಕ ರಬ್ಬರ್ ಮತ್ತು ಅದರ ಉತ್ಪನ್ನಗಳು ಅರಣ್ಯನಾಶ ಮುಕ್ತ ನಿಯಮಗಳಿಗಾಗಿ ಯುರೋಪಿಯನ್ ಒಕ್ಕೂಟ…

5 hours ago

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

12 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

18 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

19 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

19 hours ago