ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

Advertisement

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 18-06-2025 | ರೈತರೇ ಗಮನಿಸಿ- ಜೂ.21 ರವರೆಗೆ ಮಳೆ ಕಡಿಮೆ ಇರಲಿದೆ | ಔಷಧಿ ಸಿಂಪಡಣೆಗೆ ಸಿಗಬಹುದು ಅವಕಾಶ |

ಅರಬ್ಬಿ ಸಮುದ್ರದ ವಾಯುಭಾರ ಕುಸಿತದಂತಹ ತಿರುವಿಕೆಯು ರಾಜಸ್ಥಾನ ತಲುಪಿದ್ದು, ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ.…

3 hours ago

ಹಂಸ ಮಹಾಪುರುಷ ರಾಜಯೋಗ | ಈ 3 ರಾಶಿಯವರಿಗೆ ಸಂಪತ್ತಿನ ಸುರಿಮಳೆ..!

2025 ರಲ್ಲಿ ಗುರು ಗ್ರಹವು ತನ್ನ ಸ್ವಂತ ರಾಶಿಯಾದ ಮೇಷದಲ್ಲಿ ಸಂಚರಿಸುತ್ತಿದ್ದಾಗ, ಶುಕ್ರ…

8 hours ago

ರಾಜ್ಯದ 6 ಕಡೆ ಕೌಶಲ್ಯ ಪ್ರಯೋಗಾಲಯ ನಿರ್ಮಿಸಲು ಸರ್ಕಾರ ನಿರ್ಧಾರ

ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…

17 hours ago

ಕೋಲಾರದಲ್ಲಿ ಬಾಕಿ ಇರುವ 3610 ಜಮೀನಿನ ಸರ್ವೆ ಮುಂದಿನ ಎರಡು ತಿಂಗಳೊಳಗಾಗಿ ಪೂರ್ಣ

ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…

17 hours ago

ಭಾರಿ ಮಳೆಗೆ ಮೂರು ಜನರು ಬಲಿ | ಕರಾವಳಿ ಜಿಲ್ಲೆಗಳಲ್ಲಿ ಜೂ.21 ರವರೆಗೆ ವ್ಯಾಪಕ ಮಳೆ |  ಹವಾಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…

17 hours ago

ಎತ್ತಿನಹೊಳೆ ಯೋಜನೆಗಾಗಿ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಐಐಎನ್ ಪ್ಲಾಟಿನಂ 2025 ರಾಷ್ಟ್ರೀಯ ಪ್ರಶಸ್ತಿ

ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…

17 hours ago