Advertisement
ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭಾರೀ ಮಳೆ ಹಿನ್ನೆಲೆ – ಆಗಸ್ಟ್‌ 1ರಂದು ದಕ್ಷಿಣ ಕನ್ನಡದಲ್ಲಿ ಶಾಲೆ-ಕಾಲೇಜುಗಳಿಗೆ ರಜೆ

ಭಾರಿ ಮಳೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಅಂಗನವಾಡಿ, ಶಾಲೆ, ಪಿಯು, ಐಟಿಐ…

15 minutes ago

ಹವಾಮಾನ ವರದಿ | 31-06-2026 | ಆಗಸ್ಟ್ 4ಕ್ಕೆ ಇನ್ನೊಂದು ವಾಯುಭಾರ ಕುಸಿತ ಸಾಧ್ಯತೆ..?

ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 1ರವರೆಗೆ ಬಿಟ್ಟು ಬಿಟ್ಟು ಉತ್ತಮ ಮಳೆಯ ಮುನ್ಸೂಚನೆ…

2 hours ago

ಸುಳ್ಯ ಸುತ್ತಮುತ್ತ ಭಾರೀ ಮಳೆ – ಬಾಳುಗೋಡಿನಲ್ಲಿ ಈ ವರ್ಷದ ಮೊದಲ ಸೇತುವೆ ಮುಳುಗಡೆ, ಹೊಳೆ-ತೋಡುಗಳು ತುಂಬಿ ಹರಿವು

ಸುಳ್ಯ ತಾಲೂಕಿನ ಬಾಳುಗೋಡು, ಹರಿಹರ, ಬಳ್ಪ, ಗುತ್ತಿಗಾರು, ಸುಬ್ರಹ್ಮಣ್ಯ ಸೇರಿದಂತೆ ಹಲವು ಗ್ರಾಮಗಳಲ್ಲಿ…

3 hours ago

ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ – ಬಾಂಗ್ಲಾದೇಶದ ವಿಜ್ಞಾನಿಗಳಿಂದ ಹೊಸ ತಂತ್ರಜ್ಞಾನಕ್ಕೆ ಪೇಟೆಂಟ್

ಬಾಂಗ್ಲಾದೇಶದ ವಿಜ್ಞಾನಿಗಳು ಹಲಸಿನ ಬೀಜದಿಂದ ಖನಿಜಾಂಶ ಸಮೃದ್ಧ ಆಹಾರ ತಯಾರಿಸುವ ತಂತ್ರಜ್ಞಾನಕ್ಕೆ ಪೇಟೆಂಟ್…

10 hours ago

ಹೊಂಬಾಳೆ ಕಳ್ಳರ ಹಾವಳಿ : ಅಡಿಕೆ ಬೆಳೆಗಾರರ ನಿದ್ದೆಗೆಡಿಸಿದ ಕಳ್ಳತನ

ದೊಡ್ಡಬಳ್ಳಾಪುರ ಭಾಗದಲ್ಲಿ ಅಡಿಕೆ ಹೊಂಬಾಳೆಗಳನ್ನು ಕಳ್ಳರು ಕದ್ದೊಯ್ಯುತ್ತಿರುವ ಘಟನೆಗಳು ಹೆಚ್ಚಾಗಿವೆ. ಇದರಿಂದ ರೈತರು…

11 hours ago