Advertisement
ಮಾಹಿತಿ

ಸರ್ಕಾರದ ಪಶು ಭಾಗ್ಯ ಯೋಜನೆಯ ಲಾಭಗಳು | ರೈತರಿಗೆ ಆಗುವ ಅನುಕೂಲಗಳೇನು..?

Share

ವಾಣಿಜ್ಯ ಬ್ಯಾಂಕುಗಳಿಂದ (Commercial bank)  ಗರಿಷ್ಠ ರೂ.1.20 ಲಕ್ಷದ ವರೆಗೆ ಸಾಲ ಪಡೆದು ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಹಸು, ಕುರಿ, ಆಡು, ಹಂದಿ, ಕೋಳಿ ಘಟಕಗಳನ್ನು ಸ್ಥಾಪಿಸಲು ಪ.ಜಾ. ಮತ್ತು ಪ.ಪಂ. ದವರಿಗೆ ಶೇ.33 ಹಾಗೂ ಇತರೆ ಜನಾಂಗದವರಿಗೆ ಶೇ.25 ರಷ್ಟು ಬ್ಯಾಕ್‍ ಎಂಡೆಡ್ ಸಹಾಯಧನ ಒದಗಿಸಲಾಗುವುದು.

ಪ.ಜಾ. ಮತ್ತು ಪ.ಪಂ. ದವರಿಗೆ ಸಹಾಯಧನವನ್ನು ಪಶು ಭಾಗ್ಯ ಯೋಜನೆಯ ಆಡಳಿತಾತ್ಮಕ ಅನುಮೋದನೆ ಸರ್ಕಾರಿ ಆದೇಶ, ದಿನಾಂಕ 04-08-2015 ರಲ್ಲಿ ಶೇ.33 ರಿಂದ ಶೇ.50 ಕ್ಕೆ ಪರಿಷ್ಕರಿಸಲಾಗಿದೆ. ಬೆಳೆ ಸಾಲದ ಮಾದರಿಯಲ್ಲಿ, ಸಹಕಾರಿ ಬ್ಯಾಂಕುಗಳಿಂದ ಶೂನ್ಯ ಬಡ್ಡಿ ದರದಲ್ಲಿ ರೂ. 50,000/- ವರೆಗೆ ಪಶು ಆಹಾರ / ಇತರೆ ನಿರ್ವಹಣೆ ವೆಚ್ಚಕ್ಕಾಗಿ ಅಲ್ಪಾವಧಿ ಸಾಲ ಒದಗಿಸಲಾಗುವುದು. ಹಾಲು ಉತ್ಪಾದಕರ ಸಹಕಾರ ಸಂಘಗಳ ಸದಸ್ಯರುಗಳಿಗೆ 5 ರಾಸುಗಳವರೆಗೆ ವಿಮಾ ಕಂತುಗಳನ್ನು ಪಾವತಿಸಲು ಸಹಾಯಧನ ಒದಗಿಸಲಾಗುವುದು. ಕುರಿಗಾಹಿ ಸುರಕ್ಷಾ ಯೋಜನೆಯಡಿ ನೀಡುತ್ತಿರುವ ರೂ.5,000/- ಪರಿಹಾರ ಧನವನ್ನು ಮುಂದುವರೆಸಲಾಗುವುದು. ಈ ಕಾರ್ಯಕ್ರಮಕ್ಕೆ ರೂ.5.00 ಕೋಟಿ ಅನುದಾನವನ್ನು ನೀಡಲಾಗುವುದು.

ಇತರೆ ಕಾರ್ಯಕ್ರಮ ಹಾಗೂ ಸವಲತ್ತುಗಳು:

ಇಲಾಖೆಯು ಅನುಷ್ಠಾನಗೊಳಿಸುತ್ತಿರುವ ಇನ್ನಿತರೆ ಕಾರ್ಯಕ್ರಮ ಹಾಗೂ ಒದಗಿಸುತ್ತಿರುವ ಸವಲತ್ತುಗಳು ಕೆಳಕಂಡಂತಿವೆ:
ಕೇಂದ್ರ ಪುರಸ್ಕೃತ ಯೋಜನೆಗಳು (CSS)., ದೊಡ್ಡರೋಗ ನಿರ್ಮೂಲನಾ ಯೋಜನೆ (NPRE), ಪ್ರಾಣಿ ರೋಗ ತಡೆಗಟ್ಟುವಿಕೆಗೆ ರಾಜ್ಯಗಳಿಗೆ ನೆರವು (ASCAD), ಕಾಲು ಬಾಯಿ ರೋಗ ನಿಯಂತ್ರಣ ಕಾರ್ಯಕ್ರಮ (FMD-CP), ರಾಷ್ಟ್ರೀಯ ಪ್ರಾಣಿ ರೋಗ ವರದಿ ವ್ಯವಸ್ಥೆ (NADRS), ರಾಷ್ಟ್ರೀಯ ಪಿ.ಪಿ.ಆರ್. ನಿಯಂತ್ರಣ ಕಾರ್ಯಕ್ರಮ (NCP-PPR), ರಾಷ್ಟ್ರೀಯ ಬ್ರೂಸೆಲ್ಲಾ ನಿಯಂತ್ರಣ ಕಾರ್ಯಕ್ರಮ, ಪಶುವೈದ್ಯಕೀಯ ಆಸ್ಪತ್ರೆ ಹಾಗೂ ಚಿಕಿತ್ಸಾಲಯಗಳ ಸ್ಥಾಪನೆ ಹಾಗೂ ಬಲವರ್ಧನೆ (ESVHD), ತಳಿ ಅಭಿವೃದ್ಧಿ
ಜಾನುವಾರು ವಿಮಾ ಯೋಜನೆ, ವಿಶೇಷ ಜಾನುವಾರು ಅಭಿವೃದ್ಧಿ ಯೋಜನೆ, ವಿಶೇಷ ಘಟಕ ಯೋಜನೆ (SCSP),
ಗಿರಿಜನ ಉಪ ಯೋಜನೆ (TSP), ಬರಡು ರಾಸು ಚಿಕಿತ್ಸಾ ಶಿಬಿರ, ಮೇವು ಅಭಿವೃದ್ಧಿ ಯೋಜನೆ, ರೈತರ ತರಬೇತಿ ಕಾರ್ಯಕ್ರಮ, ಇತರೆ.

  • ಸಂಗ್ರಹ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಲ್ಫ್ಯೂರಿಕ್ ಆಸಿಡ್ ಕೊರತೆ – ಕಾಪರ್‌ಸಲ್ಪೇಟ್‌ ಮೇಲೂ ಹೊಡೆತ – ಕೃಷಿಕರು ಗಮನಿಸಬೇಕಾದ ವಿಷಯ…

ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…

7 hours ago

ಮ್ಯಾನ್ಮಾರ್ ಅಡಿಕೆ ಕಳ್ಳಸಾಗಣೆ ಜಾಲದ ಮೇಲೆ ಇಡಿ ಭಾರೀ ದಾಳಿ – ₹337 ಕೋಟಿ ನಕಲಿ ಇ-ವೇ ಬಿಲ್ ಜಾಲದ ತನಿಖೆ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಅಡಿಕೆ ಸಾಗಣೆ ಮಾಡುತ್ತಿದ್ದ ಜಾಲದ ವಿರುದ್ಧ ಮಿಜೋರಾಂನ ಚಾಂಫೈ ಜಿಲ್ಲೆಯಲ್ಲಿ…

9 hours ago

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

2 days ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

2 days ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

2 days ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago