Advertisement
ಸುದ್ದಿಗಳು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣ ವಿಶ್ವದಲ್ಲೇ ನಂಬರ್ 1 | ಜಾಗತಿಕ ಮಟ್ಟದಲ್ಲಿ ಖ್ಯಾತಿ

Share

ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ. ಜಗತ್ತಿನ ಯಾವ ದೇಶಕ್ಕೇ ಹೋಗಿ, ಬೆಂಗಳೂರಿನ ಹೆಸರು ಎಲ್ಲೆಲ್ಲೂ ಕೇಳಿಸುತ್ತದೆ. ವಿದೇಶಿಗರಿಗೆ ನಮ್ಮ ಬೆಂಗಳೂರು ಅಚ್ಚುಮೆಚ್ಚಿನ ತಾಣ. ಹೀಗೆ ಜಾಗತಿಕ ಮಟ್ಟದಲ್ಲಿ ಖ್ಯಾತಿಗೆ ಪಾತ್ರವಾದ ಬೆಂಗಳೂರಿಗೆ ಇನ್ನೊಂದು ಹಿರಿಮೆ ದೊರೆತಿದೆ.

ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ. ಪ್ರಯಾಣಿಕರಿಂದ ವಿಮಾನ ನಿಲ್ದಾಣಗಳಲ್ಲಿ ಸಂಗ್ರಹಿಸಲಾದ ಸಮೀಕ್ಷೆಗಳ ಮೂಲಕ ನೇರ ಸಂಶೋಧನೆಯ ಆಧಾರದ ಮೇಲೆ ಈ ಹೆಗ್ಗಳಿಕೆ ದೊರೆತಿದೆ.

ಏರ್​ಪೋರ್ಟ್​ ಕೌನ್ಸಿಲ್ ಇಂಟರ್ನ್ಯಾಶನಲ್ 2022ರ ಸಾಲಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಈ ಅಭಿದಾನ ನೀಡಿದೆ. ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.

ವಿಶ್ವಾದ್ಯಂತ ಪರಿಗಣಿಸಲಾದ 15 ವಿಮಾನ ನಿಲ್ದಾಣಗಳ ಪೈಕಿ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವನ್ನು (KIA) ಅತ್ಯುತ್ತಮ ವಿಮಾನ ನಿಲ್ದಾಣವೆಂದು ಗುರುತಿಸಲಾಗಿದೆ.

ಬೆಂಗಳೂರು ಇಂಟರ್ನ್ಯಾಶನಲ್ ಏರ್​ಪೋರ್ಟ್​ ಲಿಮಿಟೆಡ್​ನ (ಬಿಐಎಎಲ್) ಎಂಡಿ ಮತ್ತು ಸಿಇಒ ಹರಿ ಮರಾರ್, “ಈ ಮನ್ನಣೆಯು ಕೆಐಎ ತಂಡದ ಬದ್ಧತೆಯನ್ನು ಎತ್ತಿಹಿಡಿದಿದೆ. ತಡೆರಹಿತ ಆಗಮನ ಪ್ರಕ್ರಿಯೆಯನ್ನು ಸಕ್ರಿಯಗೊಳಿಸಿದ್ದಕ್ಕಾಗಿ ಪ್ರಯಾಣಿಕರಿಗೆ ಮತ್ತು ವಿಮಾನ ನಿಲ್ದಾಣದಲ್ಲಿನ ವಲಸೆ, ಕಸ್ಟಮ್ಸ್ ಮತ್ತು ಸಿಐಎಸ್ಎಫ್ ಸಿಬ್ಬಂದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ” ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

1 hour ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

1 hour ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

8 hours ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

10 hours ago

ಹವಾಮಾನ ವರದಿ | 14.06.2026 | ಜೂನ್ 20ರವರೆಗೆ ಕರಾವಳಿ-ಮಲೆನಾಡಿನಲ್ಲಿ ಇದೇ ವಾತಾವರಣ| ಎಲ್‌ನಿನೋ ಪ್ರಭಾವದ ನಡುವೆ ಮಳೆ ನೀರು ಸಂಗ್ರಹಕ್ಕೆ ರೈತರಿಗೆ ಸಲಹೆ

ಕರ್ನಾಟಕದ ಹಲವು ಭಾಗಗಳಲ್ಲಿ ಜೂನ್ 20ರವರೆಗೆ ಪ್ರಸ್ತುತ ಹವಾಮಾನ ಮಾದರಿಯೇ ಮುಂದುವರಿಯುವ ಸಾಧ್ಯತೆ…

17 hours ago

ತುಮಕೂರಿನಲ್ಲಿ ಅಡಿಕೆ ಕ್ರಾಂತಿ -ತೆಂಗಿನ ತೋಟಗಳ ಜಾಗದಲ್ಲಿ ಅಡಿಕೆ ಬೆಳೆ..! 94 ಸಾವಿರ ಹೆಕ್ಟೇರ್‌ ದಾಟಿದ ವಿಸ್ತೀರ್ಣ

ತುಮಕೂರು ಜಿಲ್ಲೆಯಲ್ಲಿ ಅಡಿಕೆ ಬೆಳೆ ವಿಸ್ತೀರ್ಣ 94 ಸಾವಿರ ಹೆಕ್ಟೇರ್‌ ದಾಟಿದ್ದು, ತೆಂಗಿನ…

19 hours ago