Advertisement
ಸುದ್ದಿಗಳು

ತಂಬಾಕು ನಿಯಂತ್ರಣದಲ್ಲಿ ಬೆಂಗಳೂರು ಸಾಧನೆ | ಡಬ್ಲ್ಯುಎಚ್ಒನಿಂದ 1.23 ಕೋಟಿ ರೂ. ಬಹುಮಾನ

Share

ತಂಬಾಕು ನಿಯಂತ್ರಣದಿಂದ ಸಾಂಕ್ರಾಮಿಕ ರೋಗಗಳಲ್ಲದ ಮತ್ತು ಗಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧನೆ ಮಾಡಿ ಗುರುತಿಸಲ್ಪಟ್ಟ ಐದು ಜಾಗತಿಕ ನಗರಗಳಲ್ಲಿ ಬೆಂಗಳೂರು ಕೂಡ ಸ್ಥಾನ ಪಡೆದುಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಈ ಜಾಗತಿಕ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಬೆಂಗಳೂರಿಗೆ 1,50,000 ಡಾಲರ್​ ಮೊತ್ತದ ಬಹುಮಾನ ಲಭಿಸಿದೆ.

ಉರುಗ್ವೆಯ ಮಾಂಟೆವಿಡಿಯೊ ಅವರೊಂದಿಗೆ 2023 ರ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿಯನ್ನು ಬೆಂಗಳೂರು ಬುಧವಾರ ಪಡೆದುಕೊಂಡಿದೆ. ಮೆಕ್ಸಿಕೊ ನಗರ, ಕೆನಡಾದ ವ್ಯಾಂಕೋವರ್ ಮತ್ತು ಗ್ರೀಸ್​ನ ಅಥೆನ್ಸ್​ನ ಲಂಡನ್​ನಲ್ಲಿ ನಡೆದ ಆರೋಗ್ಯಕರ ನಗರ ಶೃಂಗಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಜನರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಿದ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಯಲು ಸಮರ್ಥನೀಯ ಮತ್ತು ಶಾಶತ್ವವಾದ ಉಪಕ್ರಮಗಳನ್ನು ಕೈಗೊಂಡ ನಗರಗಳನ್ನು ಗುರುತಿಸಲಾಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರು ತಂಬಾಕು ನಿಯಂತ್ರಣ, ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಮತ್ತು ಸಾರ್ವಜನಿಕ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಆ ದೇಶಗಳ ಅನುಸಾರ ಸುಧಾರಿಸಲು ಪ್ರಯತ್ನಗಳಿಗಾಗಿ ಬೆಂಗಳೂರಿಗೆ ಪ್ರಶಸ್ತಿ ಲಭಿಸಿದೆ.

ಪಾಲುದಾರಿಕೆಯಲ್ಲಿ ವಿಶ್ವದಾದ್ಯಂತ ಮೇಯರ್‌ಗಳ ಬೆಂಬಲ : ಮೇಯರ್‌ಗಳು ತಮ್ಮ ನಾಗರಿಕರ ಆರೋಗ್ಯವನ್ನು ಹೇಗೆ ರಕ್ಷಿಸಲು ಪ್ರಬಲ ಪ್ರಗತಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಐದು ನಗರಗಳು ಸಾಕ್ಷಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಗೆಬ್ರೆಯೆಸಸ್ ಹೇಳಿದ್ದಾರೆ. ಉತ್ತಮ ಆರೋಗ್ಯಕ್ಕೆ ಉತ್ತೇಜಿಸುವ ಮತ್ತು ಆರೋಗ್ಯ ರಕ್ಷಿಸುವ ನಗರಳನ್ನು ನಿರ್ಮಿಸಲು ವಿಶ್ವದಾದ್ಯಂತ ಮೇಯರ್‌ಗಳನ್ನು ಬೆಂಬಲಿಸುವ ಮೂಲಕ  ಪಾಲುದಾರಿಕೆಯಲ್ಲಿ ಕೆಲಸ ಮಾಡಲು WHO ಬದ್ಧವಾಗಿದೆ ಎಂದು ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

9 hours ago

ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?

ಭಾರತ–ಜಪಾನ್ JCM ಮೂಲಕ ಭಾರತದಲ್ಲಿ ಕಡಿಮೆ-ಇಂಗಾಲ ಯೋಜನೆಗಳಿಗೆ ಜಪಾನ್ ಹೂಡಿಕೆ ಮತ್ತು ತಂತ್ರಜ್ಞಾನ…

11 hours ago

ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!

ಸಿಕ್ಕಿಂನಲ್ಲಿ 40 ಹೆಚ್ಚಿನ ಅಪಾಯದ ಹಿಮನದಿ ಸರೋವರಗಳನ್ನು ಗುರುತಿಸಲಾಗಿದ್ದು, 16 ಸರೋವರಗಳು ಅತ್ಯಂತ…

13 hours ago

ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!

2026ರ ಆಗಸ್ಟ್ ವೇಳೆಗೆ ಎಲ್ ನಿನೊ ಆರಂಭವಾಗಿದ್ದು , ವರ್ಷಾಂತ್ಯದ ವೇಳೆಗೆ ಅತ್ಯಂತ…

14 hours ago

ಈಶಾನ್ಯದಿಂದ ಜಾರ್ಖಂಡ್‌ವರೆಗೆ ರಬ್ಬರ್‌ ಕೃಷಿಯ ವಿಸ್ತರಣೆ | ಹೊಸ ಪ್ರದೇಶಗಳಲ್ಲಿ ರಬ್ಬರ್‌ ಕೃಷಿ ವಿಸ್ತರಣೆ – ಅಪಾಯವೇ..? ಅವಕಾಶವೇ..?

ನಾಗಾಲ್ಯಾಂಡ್‌ನಲ್ಲಿ ರಬ್ಬರ್‌ ಕೃಷಿ ಸುಮಾರು 29,794 ಹೆಕ್ಟೇರ್‌ಗೆ ವಿಸ್ತರಿಸಿರುವ ಬೆನ್ನಲ್ಲೇ ಜಾರ್ಖಂಡ್‌ನಲ್ಲಿ ಸೂಕ್ತ…

1 day ago

ದಾವಣಗೆರೆಯಲ್ಲಿ ಮಳೆ ಕೊರತೆ – ಮೆಕ್ಕೆಜೋಳ, ರಾಗಿ ಬೆಳೆ ಶೇ.50 ಹಾನಿ ಭೀತಿ

ದಾವಣಗೆರೆ ಜಿಲ್ಲೆಯಲ್ಲಿ 15 ದಿನಗಳಿಂದ ಮಳೆ ಕೊರತೆಯಾಗಿದ್ದು, ಮುಂದಿನ ಕೆಲ ದಿನಗಳಲ್ಲೂ ಮಳೆಯಾಗದಿದ್ದರೆ…

1 day ago