Advertisement
ಸುದ್ದಿಗಳು

ತಂಬಾಕು ನಿಯಂತ್ರಣದಲ್ಲಿ ಬೆಂಗಳೂರು ಸಾಧನೆ | ಡಬ್ಲ್ಯುಎಚ್ಒನಿಂದ 1.23 ಕೋಟಿ ರೂ. ಬಹುಮಾನ

Share

ತಂಬಾಕು ನಿಯಂತ್ರಣದಿಂದ ಸಾಂಕ್ರಾಮಿಕ ರೋಗಗಳಲ್ಲದ ಮತ್ತು ಗಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧನೆ ಮಾಡಿ ಗುರುತಿಸಲ್ಪಟ್ಟ ಐದು ಜಾಗತಿಕ ನಗರಗಳಲ್ಲಿ ಬೆಂಗಳೂರು ಕೂಡ ಸ್ಥಾನ ಪಡೆದುಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಈ ಜಾಗತಿಕ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಬೆಂಗಳೂರಿಗೆ 1,50,000 ಡಾಲರ್​ ಮೊತ್ತದ ಬಹುಮಾನ ಲಭಿಸಿದೆ.

ಉರುಗ್ವೆಯ ಮಾಂಟೆವಿಡಿಯೊ ಅವರೊಂದಿಗೆ 2023 ರ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿಯನ್ನು ಬೆಂಗಳೂರು ಬುಧವಾರ ಪಡೆದುಕೊಂಡಿದೆ. ಮೆಕ್ಸಿಕೊ ನಗರ, ಕೆನಡಾದ ವ್ಯಾಂಕೋವರ್ ಮತ್ತು ಗ್ರೀಸ್​ನ ಅಥೆನ್ಸ್​ನ ಲಂಡನ್​ನಲ್ಲಿ ನಡೆದ ಆರೋಗ್ಯಕರ ನಗರ ಶೃಂಗಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಜನರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಿದ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಯಲು ಸಮರ್ಥನೀಯ ಮತ್ತು ಶಾಶತ್ವವಾದ ಉಪಕ್ರಮಗಳನ್ನು ಕೈಗೊಂಡ ನಗರಗಳನ್ನು ಗುರುತಿಸಲಾಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರು ತಂಬಾಕು ನಿಯಂತ್ರಣ, ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಮತ್ತು ಸಾರ್ವಜನಿಕ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಆ ದೇಶಗಳ ಅನುಸಾರ ಸುಧಾರಿಸಲು ಪ್ರಯತ್ನಗಳಿಗಾಗಿ ಬೆಂಗಳೂರಿಗೆ ಪ್ರಶಸ್ತಿ ಲಭಿಸಿದೆ.

ಪಾಲುದಾರಿಕೆಯಲ್ಲಿ ವಿಶ್ವದಾದ್ಯಂತ ಮೇಯರ್‌ಗಳ ಬೆಂಬಲ : ಮೇಯರ್‌ಗಳು ತಮ್ಮ ನಾಗರಿಕರ ಆರೋಗ್ಯವನ್ನು ಹೇಗೆ ರಕ್ಷಿಸಲು ಪ್ರಬಲ ಪ್ರಗತಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಐದು ನಗರಗಳು ಸಾಕ್ಷಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಗೆಬ್ರೆಯೆಸಸ್ ಹೇಳಿದ್ದಾರೆ. ಉತ್ತಮ ಆರೋಗ್ಯಕ್ಕೆ ಉತ್ತೇಜಿಸುವ ಮತ್ತು ಆರೋಗ್ಯ ರಕ್ಷಿಸುವ ನಗರಳನ್ನು ನಿರ್ಮಿಸಲು ವಿಶ್ವದಾದ್ಯಂತ ಮೇಯರ್‌ಗಳನ್ನು ಬೆಂಬಲಿಸುವ ಮೂಲಕ  ಪಾಲುದಾರಿಕೆಯಲ್ಲಿ ಕೆಲಸ ಮಾಡಲು WHO ಬದ್ಧವಾಗಿದೆ ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

15 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

22 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago