Advertisement
ಸುದ್ದಿಗಳು

ತಂಬಾಕು ನಿಯಂತ್ರಣದಲ್ಲಿ ಬೆಂಗಳೂರು ಸಾಧನೆ | ಡಬ್ಲ್ಯುಎಚ್ಒನಿಂದ 1.23 ಕೋಟಿ ರೂ. ಬಹುಮಾನ

Share

ತಂಬಾಕು ನಿಯಂತ್ರಣದಿಂದ ಸಾಂಕ್ರಾಮಿಕ ರೋಗಗಳಲ್ಲದ ಮತ್ತು ಗಾಯಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾಧನೆ ಮಾಡಿ ಗುರುತಿಸಲ್ಪಟ್ಟ ಐದು ಜಾಗತಿಕ ನಗರಗಳಲ್ಲಿ ಬೆಂಗಳೂರು ಕೂಡ ಸ್ಥಾನ ಪಡೆದುಕೊಂಡಿದೆ. ವಿಶ್ವ ಆರೋಗ್ಯ ಸಂಸ್ಥೆಯ ಈ ಜಾಗತಿಕ ಕಾರ್ಯಕ್ರಮದಲ್ಲಿ ಉತ್ತಮ ಸಾಧನೆ ಮಾಡಿದ ಬೆಂಗಳೂರಿಗೆ 1,50,000 ಡಾಲರ್​ ಮೊತ್ತದ ಬಹುಮಾನ ಲಭಿಸಿದೆ.

ಉರುಗ್ವೆಯ ಮಾಂಟೆವಿಡಿಯೊ ಅವರೊಂದಿಗೆ 2023 ರ ಆರೋಗ್ಯಕರ ನಗರಗಳ ಪಾಲುದಾರಿಕೆ ಪ್ರಶಸ್ತಿಯನ್ನು ಬೆಂಗಳೂರು ಬುಧವಾರ ಪಡೆದುಕೊಂಡಿದೆ. ಮೆಕ್ಸಿಕೊ ನಗರ, ಕೆನಡಾದ ವ್ಯಾಂಕೋವರ್ ಮತ್ತು ಗ್ರೀಸ್​ನ ಅಥೆನ್ಸ್​ನ ಲಂಡನ್​ನಲ್ಲಿ ನಡೆದ ಆರೋಗ್ಯಕರ ನಗರ ಶೃಂಗಸಭೆಯಲ್ಲಿ ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ.

ಜನರ ಆರೋಗ್ಯದ ಮೇಲೆ ಧನಾತ್ಮಕ ಪರಿಣಾಮ ಬೀರಿದ ಮತ್ತು ಸಾಂಕ್ರಾಮಿಕವಲ್ಲದ ರೋಗಗಳನ್ನು ತಡೆಯಲು ಸಮರ್ಥನೀಯ ಮತ್ತು ಶಾಶತ್ವವಾದ ಉಪಕ್ರಮಗಳನ್ನು ಕೈಗೊಂಡ ನಗರಗಳನ್ನು ಗುರುತಿಸಲಾಗಿದೆ.

ಕರ್ನಾಟಕ ರಾಜಧಾನಿ ಬೆಂಗಳೂರು ತಂಬಾಕು ನಿಯಂತ್ರಣ, ಅದರಲ್ಲಿಯೂ ಪ್ರಮುಖವಾಗಿ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಯಂತ್ರಣ ಮತ್ತು ಸಾರ್ವಜನಿಕ ಧೂಮಪಾನ ನಿಷೇಧಕ್ಕೆ ಸಂಬಂಧಿಸಿದಂತೆ ಅಸ್ತಿತ್ವದಲ್ಲಿರುವ ಆ ದೇಶಗಳ ಅನುಸಾರ ಸುಧಾರಿಸಲು ಪ್ರಯತ್ನಗಳಿಗಾಗಿ ಬೆಂಗಳೂರಿಗೆ ಪ್ರಶಸ್ತಿ ಲಭಿಸಿದೆ.

ಪಾಲುದಾರಿಕೆಯಲ್ಲಿ ವಿಶ್ವದಾದ್ಯಂತ ಮೇಯರ್‌ಗಳ ಬೆಂಬಲ : ಮೇಯರ್‌ಗಳು ತಮ್ಮ ನಾಗರಿಕರ ಆರೋಗ್ಯವನ್ನು ಹೇಗೆ ರಕ್ಷಿಸಲು ಪ್ರಬಲ ಪ್ರಗತಿಯನ್ನು ಸಾಧಿಸಬಹುದು ಎಂಬುದಕ್ಕೆ ಈ ಐದು ನಗರಗಳು ಸಾಕ್ಷಿಯಾಗಿವೆ ಎಂದು ವಿಶ್ವ ಆರೋಗ್ಯ ಸಂಸ್ಥೆಯ  ಮಹಾನಿರ್ದೇಶಕ ಡಾ. ಟೆಡ್ರೊಸ್ ಅಧಾನಮ್ ಗೆಬ್ರೆಯೆಸಸ್ ಹೇಳಿದ್ದಾರೆ. ಉತ್ತಮ ಆರೋಗ್ಯಕ್ಕೆ ಉತ್ತೇಜಿಸುವ ಮತ್ತು ಆರೋಗ್ಯ ರಕ್ಷಿಸುವ ನಗರಳನ್ನು ನಿರ್ಮಿಸಲು ವಿಶ್ವದಾದ್ಯಂತ ಮೇಯರ್‌ಗಳನ್ನು ಬೆಂಬಲಿಸುವ ಮೂಲಕ  ಪಾಲುದಾರಿಕೆಯಲ್ಲಿ ಕೆಲಸ ಮಾಡಲು WHO ಬದ್ಧವಾಗಿದೆ ಎಂದು ತಿಳಿಸಿದೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

9 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

9 hours ago

ತಂಬಾಕು ನಿಷೇಧ ಜಾರಿ: ಅಡಿಕೆ ಬೆಳೆಗಾರರ ಹಿತ ಕಾಪಾಡಲು ಸ್ಪಷ್ಟ ಚೌಕಟ್ಟು ರೂಪಿಸಿ – ಕ್ಯಾಂಪ್ಕೊ

ತಂಬಾಕು ಮತ್ತು ನಿಕೋಟಿನ್ ಅಂಶವುಳ್ಳ ಉತ್ಪನ್ನಗಳ ನಿಷೇಧ ಜಾರಿಯಲ್ಲಿ ಅಡಿಕೆ ಬೆಳೆಗಾರರು ಹಾಗೂ…

10 hours ago

ಹವಾಮಾನ ವರದಿ | 12-08-2026 | ಕರ್ನಾಟಕದಲ್ಲಿ ಮುಂದುವರಿಯಲಿದೆ ಬಿಡುವಿನ ಮಳೆ

ಕರಾವಳಿ ಹಾಗೂ ಮಲೆನಾಡಿನಲ್ಲಿ ಬಿಸಿಲು, ಮೋಡ ಮತ್ತು ಬಿಡುವಿನ ಸಾಮಾನ್ಯ ಮಳೆ ಮುಂದುವರಿಯುವ…

10 hours ago

ತೋಟಗಾರಿಕಾ ಬೆಳೆಗಾರರ ಪರ ಲೋಕಸಭೆಯಲ್ಲಿ ಧ್ವನಿ – ಹವಾಮಾನ ಆಧಾರಿತ ಬೆಳೆ ವಿಮೆ ಮರುಪರಿಷ್ಕರಣೆಗೆ ಕ್ಯಾ. ಚೌಟ ಒತ್ತಾಯ

ಅಡಿಕೆ, ತೆಂಗು, ಕೋಕೋ ಮತ್ತು ಸಾಂಬಾರು ಬೆಳೆಗಳಿಗೆ ಸ್ಥಳೀಯ ಹವಾಮಾನದಿಂದ ಉಂಟಾಗುವ ನೈಜ…

23 hours ago

ಅಡಿಕೆ ಅಕ್ರಮ ಆಮದು ಕಡಿವಾಣ – ರೋಸ್ಟೆಡ್ ಅಡಿಕೆಗೆ ₹351 ಕನಿಷ್ಠ ದರ – ಕಸ್ಟಮ್ಸ್‌ ನಿಗಾ ಎಂದ ಕೇಂದ್ರ

ರೋಸ್ಟೆಡ್ ಅಡಿಕೆಯ ಆಮದು ನೀತಿಯನ್ನು 2025ರ ಏಪ್ರಿಲ್‌ನಲ್ಲಿ ಬದಲಾಯಿಸಲಾಗಿದ್ದು, ಕೆ.ಜಿಗೆ ₹351 ಅಥವಾ…

1 day ago