ಈ ಬಾರಿ ಕೇರಳದ ಮೇಲೆ ನೈಋತ್ಯ ಮಾನ್ಸೂನ್ ಸ್ವಲ್ಪ ವಿಳಂಬವಾಗುವ ನಿರೀಕ್ಷೆ ಇದ್ದು, ಜೂನ್ 4 ರಂದು ಕೇರಳ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ(IMD) ಮುನ್ಸೂಚನೆ ನೀಡಿದೆ. ಕರ್ನಾಟಕದ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗದಲ್ಲಿ ಮುಂದಿನ 24 ಗಂಟೆಗಳಲ್ಲಿ ಭಾರಿ ಮಳೆಯಾಗಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ನೈಋತ್ಯ ಮಾನ್ಸೂನ್ ಪ್ರತಿ ಬಾರಿ ಜೂನ್ 1 ರಂದು ಕೇರಳ ಪ್ರವೇಶಿಸುತ್ತದೆ ಮತ್ತು ಸುಮಾರು ಒಂದು ವಾರ ಏರುಪೇರು ಆಗುವ ಸಾಧ್ಯತೆಯೂ ಇರುತ್ತದೆ.
ಶಿಗ್ಗಾಂವಿ, ತರೀಕೆರೆ, ಸುಬ್ರಹ್ಮಣ್ಯ, ಮಂಚಿಕೆರೆ, ಲೋಂಡಾ, ಸವಣೂರು, ಕಡೂರು, ಬಾಳೆಹೊನ್ನೂರು, ಸುತ್ತೂರು, ಆನವಟ್ಟಿ, ಶಿವಮೊಗ್ಗ, ಮಲವಳ್ಳಿ, ಲೋಕಾಪುರ, ಸಂಕೇಶ್ವರ, ಹಾವೇರಿ, ಗದಗ, ಮುದಗಲ್, ಧಾರವಾಡ, ಕೆಂಭಾವಿ, ಚನ್ನಗಿರಿ, ರಾಮನಗರ, ಅಜ್ಜಂಪುರ, ಮದ್ದೂರು, ಕೃಷ್ಣರಾಜಸಾಗರದಲ್ಲಿ ಮಳೆಯಾಗಿದೆ.
ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವಿದ್ದು ಯಾವುದೇ ಸಂದರ್ಭದಲ್ಲಿ ಮಳೆಯಾಗಬಹುದು ಎಂದು ನಿರೀಕ್ಷಿಲಾಗಿದೆ. ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.3 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…