ಸುದ್ದಿಗಳು

ಗ್ರಾಮೀಣ ಭಾಗದಲ್ಲಿ ಬೇಕಿದೆ ಸಮರ್ಥ ಅಧಿಕಾರಿಗಳು | ಜನರ ಬೇಡಿಕೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಗ್ರಾಮೀಣ ಭಾಗಗಳು ಸೊರಗಲು ಹಾಗೂ ಅಭಿವೃದ್ಧಿಗೊಳ್ಳಲು ಅಧಿಕಾರಿಗಳೇ ಪ್ರಮುಖ ಕಾರಣವಾಗುತ್ತಾರೆ. ಒಂದು ಗ್ರಾಮೀಣ ಭಾಗದಲ್ಲಿ ಅಧಿಕಾರಿಯೊಬ್ಬ ಸಮರ್ಥವಾಗಿ ಕಾರ್ಯನಿರ್ವಹಿಸುತ್ತಿದ್ದರೆ ಕನಿಷ್ಟ 5 ವರ್ಷ ಅದೇ ಅಧಿಕಾರಿ ಗ್ರಾಮದ ಅಭಿವೃದ್ಧಿಗಾಗಿ ಉಳಿಸಿಕೊಳ್ಳಬೇಕು ಎನ್ನುವುದು  ಗ್ರಾಮದ ಜನರ ಒತ್ತಾಯ.

Advertisement
Advertisement

ಇದೀಗ ಅಂತಹದ್ದೇ ಒಂದು ಒತ್ತಾಯ ಕೊಲ್ಲಮೊಗ್ರದಲ್ಲಿ ಕೇಳಿದೆ. ಸುಳ್ಯ ತಾಲೂಕಿನ ಕಟ್ಟಕಡೆಯ ಗ್ರಾಮ ಕೊಲ್ಲಮೊಗ್ರ. ಅಭಿವೃದ್ಧಿಯ ನಿರೀಕ್ಷೆ ಈ ಗ್ರಾಮದಕ್ಕೆ ಸಾಕಷ್ಟು ಇದೆ. ಇಲ್ಲಿನ ಗ್ರಾಪಂ ಪಿಡಿಒ ಅವರು ಸಾಕಷ್ಟು ಕೆಲಸಗಳನ್ನು ಮಾಡುತ್ತಿದ್ದರು. ಇದೇ ಸಮಯದಲ್ಲಿ ವರ್ಗಾವಣೆಯಾಗಿದೆ. ಈಗ ಗ್ರಾಮಸ್ಥರು ಕೇಳುವ ಪ್ರಶ್ನೆ ಹೀಗಿದೆ,…

ಯಾಕೆ ಹೀಗೆ..? ಇದು ಒಂದೊಂದು ಬಾರಿ ಬರುವ ಪ್ರಶ್ನೆ..! ಆದರೆ ಕೆಲವಷ್ಟು ಗ್ರಾಮಗಳಲ್ಲಿ.. ಇದು ನಿರಂತರ ಪ್ರಶ್ನೆಯಾಗಿದೆ. ಅದು ಆ ಊರಿಗೆ ಬಡಿದ ಗರ ಎಂಬ ತೀರ್ಮಾನಕ್ಕೆ ಬರಬೇಕೇ ?. ಅನೇಕ ಸಮಸ್ಯೆಗಳ ಆಗರವಾಗಿದ್ದ ಸುಳ್ಯ ತಾಲೂಕು ಕೊಲ್ಲಮೊಗ್ರ ಗ್ರಾಮಕ್ಕೆ ಆಶಾಕಿರಣವಾಗಿ ಗ್ರಾಮ ಪಂಚಾಯತ್‌ ಪಿಡಿಒ ಆಗಿ ಅಧಿಕಾರ ಸ್ವೀಕರಿಸಿ ಈ ಊರಿನ ಸರ್ವತೋಮುಖ ಅಭಿವೃದ್ಧಿಗೆ ವಿಘ್ನಗಳನ್ನು ಎದುರಿಸಿ ಬಹು ಮುಖ್ಯ ಪಾತ್ರವನ್ನು ಶಕ್ತಿ ಮೀರಿ ನಿಭಾಯಿಸಿಕೊಂಡು ಬಂದ ಪಿಡಿಒ ಅವರನ್ನು ವರ್ಗಾವಣೆ ಆದೇಶ ಬಂದಿದೆ. ಇನ್ನು ಕೆಲ ವರುಷವಾದರೂ ಇವರ ಸೇವೆ ಈ ಗ್ರಾಮ ಅಪೇಕ್ಷಿಸುತ್ತದೆ.ಈ ನಿಟ್ಟಿನಲ್ಲಿ ಸಂಬಂಧಪಟ್ಟ ಇಲಾಖೆಯವರು ಅವರ ವರ್ಗಾವಣೆ ಆದೇಶವನ್ನು ರದ್ದುಗೊಳಿಸಬೇಕೆಂದು ವಿನಂತಿಸುತ್ತೇವೆ ಎಂದು ಗ್ರಾಮದ ಜನರು ಹೇಳುತ್ತಾರೆ.

ಒಂದು ವೇಳೆ ಇಲಾಖೆಗಳ ನಿಯಮದಂತೆ ವರ್ಗಾವಣೆ ಇರುವುದೇ ಆಗಿದ್ದರೆ, ಮುಂದೆ ಬರುವ ನೂತನ ಪಿಡಿಒ ಅವರು ಕೂಡಾ ಗ್ರಾಮೀಣ ಅಭಿವೃದ್ಧಿಗಾಗಿ ಹಿಂದಿನ ಪರಂಪರೆಯನ್ನು ಮುಂದುವರಿಸಿಕೊಂಡು ಹೋಗಬೇಕಿದೆ ಎನ್ನುವುದು ಕೂಡಾ ಜನರ ನಿರೀಕ್ಷೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರೆಂಟ್ ಹೊದ ಕೂಡ್ಲೆ ಬೊಬ್ಬೆ ಹೊಡೆಯೋದು ಯಾಕೆ..!?

ಎಂತ ಮಾರ್ರೇ.... ಈ ಮನುಷ್ಯರಿಗೆ ಒಂದು ಸೊಲ್ಪ ಹೊತ್ತು ಕರೆಂಟ್ ಹೊದ್ರೆ ಕೂಡ್ಲೆ…

16 hours ago

ಮಳೆ Update | ಕರಾವಳಿ ಜಿಲ್ಲೆಯಲ್ಲಿ ವ್ಯಾಪಕ ಮಳೆ | ಹಲವು ಕಡೆ 100 ಮಿಮೀಗಿಂತಲೂ ಅಧಿಕ ಮಳೆ | ಉಡುಪಿಯಲ್ಲಿ 164 ಮಿಮೀ ಮಳೆ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಸುಳ್ಯ, ಪುತ್ತೂರು,ಚೆಂಬು ಪ್ರದೇಶದ ಕೆಲವು ಕಡೆ 100…

16 hours ago

ಬಿತ್ತನೆ ಬೀಜ ರಸಗೊಬ್ಬರ ಕಾಳಸಂತೆಯಲ್ಲಿ ಮಾರಾಟ ಮಾಡಿದರೆ ಕಠಿಣ ಕ್ರಮದ ಎಚ್ಚರಿಕೆ

ಬಿತ್ತನೆ ಬೀಜ ಮತ್ತು ರಸಗೊಬ್ಬರವನ್ನು ಕಾಳಸಂತೆಯಲ್ಲಿ ಮಾರಾಟಮಾಡುವವರು ಮತ್ತು ಕೃತಕ ಅಭಾವ ಸೃಷ್ಟಿಸುವವರ…

19 hours ago

ರೈತರು ಉತ್ತಮ ಇಳುವರಿ ಪಡೆಯಲು ಸಂಯುಕ್ತ ರಸಗೊಬ್ಬರ ಬಳಸುವಂತೆ ಕೃಷಿ ಇಲಾಖೆ ಸೂಚನೆ

ರೈತರು ಉತ್ತಮ ಇಳುವರಿ ಪಡೆಯಲು ಡಿಎಪಿ ಗೊಬ್ಬರಕ್ಕೆ ಪರ್ಯಾಯವಾಗಿ ಸಂಯುಕ್ತ ರಸಗೊಬ್ಬರ ಬಳಸಲು…

19 hours ago

ಬದುಕು ಪುರಾಣ | ಎಲ್ಲರೊಳಗೂ ಏಕಲವ್ಯನಿದ್ದಾನೆ!

 ‘ಏಕಲವ್ಯ’ – ಈ ಪದವು ಸಾಧನೆಯ ಐಕಾನ್. ಪರ್ಯಾಯ ಪದ. ಸಾಧನೆಗೆ ಜಾತಿ,…

19 hours ago

ಮನೆಯಲ್ಲಿ ಸಂಪತ್ತು, ಸಂತೋಷ ಹೆಚ್ಚಾಗಲು ಮುಖ್ಯ ದ್ವಾರ ಹೀಗಿರಲಿ…

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

19 hours ago