Advertisement
ಸುದ್ದಿಗಳು

ಕಳಪೆ ಗುಣಮಟ್ಟದ ಅಡಿಕೆ | 8 ಕೋಟಿ ರೂಪಾಯಿ ಮೌಲ್ಯದ ಅಡಿಕೆ ವಶ ಪಡಿಸಿಕೊಂಡ ನಾಗಪುರದ ಪೊಲೀಸರು |

Share

ನಾಗಪುರದ ಪೊಲೀಸ್‌ ಆಯುಕ್ತ ಅಮಿತೇಶ್‌ ಕುಮಾರ್‌ ಅವರು ಕಳಪೆ ಅಡಿಕೆಯ ಸರಬರಾಜು ಪತ್ತೆ ಕಾರ್ಯಾಚರಣೆ ಮಾಡಿದ್ದರು. ಈ ಸಂದರ್ಭ ಸುಮಾರು 8 ಕೋಟಿ ರೂಪಾಯಿ ಮೌಲ್ಯದ ಅಡಿಕೆಯನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಇದು ತಿನ್ನಲು ಯೋಗ್ಯವಲ್ಲ ಎಂದು  ಆಹಾರ ಮತ್ತು ಔಷಧ ಆಡಳಿತ ಇಲಾಖೆಗೆ (ಎಫ್ ಡಿಎ) ಹೇಳಿದೆ. 

Advertisement
Advertisement

ವಶಪಡಿಸಿಕೊಂಡ ಸುಮಾರು 8 ಕೋಟಿ ಮೌಲ್ಯದ ಅಡಿಕೆಯ ಮಾದರಿ ತೆಗೆದುಕೊಳ್ಳಲಾಗಿದ್ದು ಎಲ್ಲಾ ಮಾದರಿಗಳು ಪರೀಕ್ಷೆಯಲ್ಲಿ ವಿಫಲವಾಗಿವೆ. ಅಂದರೆ ಈ ಅಡಿಕೆ ತಿನ್ನಲು ಯೋಗ್ಯವಿಲ್ಲ ಎಂದು ಆಹಾರ ಮತ್ತು ಔಷಧ ಆಡಳಿತ ಇಲಾಖೆ ಹೇಳಿತ್ತು. ಈ ನಡುವೆ ಕಳ್ಳದಾರಿಯ ಮೂಲಕ ದೇಶದ ವಿವಿದೆಡೆಗೆ  ಅದೇ ಮಾದರಿಯ ಅಡಿಕೆ ಬರುತ್ತಿದೆ. ಪೊಲೀಸರಿಗೆ ಸುಳಿವು ಸಿಗದಂತೆ ಹಲವು ಕಡೆಗೆ ಸಾಗಿಸುವುದು ಹಾಗೂ ಗ್ರಾಮೀಣ ಭಾಗಗಳಲ್ಲಿ ಅಡಿಕೆ ದಾಸ್ತಾನು ಮಾಡುವ ಕೆಲಸ ಸದ್ದಿಲ್ಲದೆ ನಡೆಯುತ್ತಿದೆ. ಆಮದು ಮಾಡಿದ ಅಡಿಕೆಯನ್ನು ಕೆಲವು ಕಡೆ ಸುರಿದು ಇಲ್ಲಿನ ಅಡಿಕೆ ಜೊತೆ ಸೇರಿಸಿ ಮಾರಾಟ ಮಾಡಲಾಗುತ್ತಿದೆ.

Advertisement

ಆದರೆ ಮುಂಬೈ ಕೆಲವು ಪ್ರದೇಶದ ವ್ಯಾಪಾರಿಗಳು ತಪ್ಪು ಮಾಹಿತಿ ನೀಡಿ ಬೇರೆ ಬೇರೆ ಬಂದರಿನಲ್ಲಿ ಸರಕುಗಳನ್ನು ಆರ್ಡರ್ ಮಾಡುತ್ತಾರೆ.  ಪ್ಲಾಸ್ಟಿಕ್ ಸರಕುಗಳ ಹೆಸರಿನಲ್ಲಿ 4.60 ಕೋಟಿ ರೂ. ಹಾಗೂ ಅದೇ ರೀತಿ ಮುಂದ್ರಾ ಬಂದರಿನಿಂದ ಕಂಟೈನರ್ ಗಳಲ್ಲಿ ಸರಕು ತರಲಾಗುತ್ತಿದೆ. ಈ ರೀತಿಯ ಕಳಪೆ ಅಡಿಕೆ ಜನರ ಆರೋಗ್ಯದ ಮೇಲೆ ಪರಿಣಾಮ ಬೀರುತ್ತಿದೆ.

ಅಡಿಕೆ ಆಮದು ಮೇಲೆ ಶೇ.100  ಸುಂಕ ಇದ್ದದೂ ಕದ್ದು ಆಮದು ಮಾಡಲಾಗುತ್ತಿದೆ. ಇದರಿಂದ  ಕೇಂದ್ರ ಸರ್ಕಾರಕ್ಕೆ ಪ್ರತಿನಿತ್ಯ ಲಕ್ಷಾಂತರ ರೂಪಾಯಿ ಆದಾಯ ನಷ್ಟವಾಗುತ್ತಿದೆ. ಕೆಲವು ಇಲಾಖೆಗಳೂ ಮೌನವಾಗಿದೆ. ಹೀಗಾಗಿ ಅಡಿಕೆ ಆಮದು ಭಾರತದ ಕೃಷಿಕರ ಮೇಲೆ ಪರಿಣಾಮ ಬೀರುವುದು ನಿಶ್ಚಿತ.

Advertisement

 

 

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಸುಸ್ಥಿರ ಕೃಷಿ ತರಬೇತಿ ಕಾರ್ಯಗಾರ | ಯುವ ಕೃಷಿಕರಿಗೆ ಕೃಷಿ ಬಗ್ಗೆ ಮಾಹಿತಿ

ಮೂರು ದಿನಗಳ 'ಸುಸ್ಥಿರ ಕೃಷಿ ತರಬೇತಿ'(Sustainable Agriculture Training) ಕಾರ್ಯಾಗಾರ ಮೇ.28 ರಿಂದ…

14 hours ago

ಕೆರೆಯಲ್ಲಿ ಸಾಕಿದ್ದ ಮೀನುಗಳ ಮಾರಣಹೋಮ | ಬೃಹತ್‌ ಗಾತ್ರ ಮೀನು ಸಾವು | ಅಪಾರ ನಷ್ಟ |

ದಾವಣಗೆರೆ(Davanagere) ತಾಲೂಕಿನ ಬೇತೂರು ಗ್ರಾಮದಲ್ಲಿರುವ  ಕೆರೆಯಲ್ಲಿ(Lake) ಮೀನುಗಳ(Fish) ಮಾರಣಹೋಮವಾಗಿದೆ(Dead). ಈ ಕೆರೆಯಲ್ಲಿ 3…

15 hours ago

ಮೇ 31ಕ್ಕೆ ದೇಶದಲ್ಲಿ ಮುಂಗಾರು ಪ್ರವೇಶ ಸಾಧ್ಯತೆ | ಜೂನ್ ಮೊದಲ ವಾರದಲ್ಲಿ ರಾಜ್ಯಕ್ಕೆ ಮುಂಗಾರು ಮಳೆ |

ಮೇ 31ರಿಂದ ದೇಶದಲ್ಲಿ ಮುಂಗಾರು ಮಳೆ ಆರಂಭವಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ…

15 hours ago

ಭಾರತ ಚಂದ್ರನಂಗಳದಲ್ಲಿದೆ | ನಮ್ಮ ಮಕ್ಕಳು ಚರಂಡಿಯಲ್ಲಿ ಬಿದ್ದು ಸಾಯುತ್ತಿದ್ದಾರೆ | ಪಾಕ್ ಸಂಸದ ಪಾಕ್‌ ಆಡಳಿತ ವಿರುದ್ಧ ಕಿಡಿ

ಭಾರತ (India) ಚಂದ್ರನನ್ನು(Moon) ತಲುಪಿದೆ. ಆದರೆ ನಮ್ಮ ಮಕ್ಕಳು(Children) ಇಲ್ಲಿ ಚರಂಡಿಯಲ್ಲಿ ಬಿದ್ದು…

15 hours ago

ಎರಡನೇ ವರ್ಷದ ಆನೆ ಗಣತಿಗೆ ದಕ್ಷಿಣ ಭಾರತದ 4 ರಾಜ್ಯಗಳು ಸಜ್ಜು | ಆನೆಗಳ ಸಂಖ್ಯೆ ಹೆಚ್ಚಳವಾಗಿದೆಯೇ..?

ಕರ್ನಾಟಕ(Karnataka), ತಮಿಳುನಾಡು(Tamilnadu), ಆಂಧ್ರಪ್ರದೇಶ(Andra Pradesh) ಮತ್ತು ಕೇರಳ(Kerala) ಒಳಗೊಂಡ ದಕ್ಷಿಣ ಭಾರತದ ನಾಲ್ಕು…

18 hours ago

Karnataka Weather |16-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ | ಮೇ 17 ರಿಂದ ಉತ್ತಮ ಮಳೆ ಸಾಧ್ಯತೆ |

ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…

18 hours ago