Advertisement
ಸುದ್ದಿಗಳು

ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ | ರೆ|ಫಾ| ಜೋರ್ಜ್ ಅಯ್ಯನೇತ್ ಕರೆ|

Share

ಜೀವನದಲ್ಲಿ ಉತ್ತಮ ಶಿಸ್ತು ಹಾಗೂ ವೃತ್ತಿ ಕೌಶಲ್ಯಗಳನ್ನು ರೂಢಿಸಿಕೊಂಡು ವಿದ್ಯಾರ್ಥಿಗಳೊಂದಿಗೆ ಮಿತ್ರರಂತೆ ವರ್ತಿಸಿದರೆ ಮಕ್ಕಳ ಸರ್ವತ್ತೋಮುಖ ಬೆಳವಣಿಗೆ ಸಾಧ್ಯ ಎಂದು ಬೆಥನಿ ನವಜ್ಯೋತಿ ಪ್ರೊವಿನ್ಸಿನ ಪ್ರೊವಿನ್ಶಿಯಲ್ ಸುಪೀರಿಯರ್ , ದೀಪಿಕಾ ಮಲಯಾಳಂ ಪತ್ರಿಕೆಯ ಅಂಕಣ ಬರಹಗಾರರು ಹಾಗೂ ಉತ್ತಮ ಸಾಹಿತಿಗಳೂ ರೆ|ಫಾ| ಜೋರ್ಜ್ ಅಯ್ಯನೇತ್ ಹೇಳಿದರು.

ಅವರು ಜ್ಞಾನೋದಯ ಬೆಥನಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಸಿದ ಅಧಿಕೃತ ಭೇಟಿ ಕಾರ್ಯಕ್ರಮದ ಆಡಳಿತ ಮಂಡಳಿ ಹಾಗೂ ಶಿಕ್ಷಕರ ಸಭೆಯಲ್ಲಿ ಮಾತನಾಡಿದರು. ಉತ್ತಮ ಮೌಲ್ಯವಿರುವ ಉತ್ತಮ ನಾಗರಿಕರನ್ನು ಸಮಾಜಕ್ಕೆ ನೀಡಿ ಉತ್ತಮ ಮೌಲ್ಯಭರಿತ ಭಾರತೀಯ ಸಂಸ್ಕೃತಿಯ ವಾಹಕರಾಗಬೇಕೆಂದು ಶಿಕ್ಷಕರಿಗೆ ಕಿವಿ ಮಾತು ಹೇಳಿದರು. ನಿದ್ರೆಯಲ್ಲಿ ಎನು ಮಾಡಲು ಸಾಧ್ಯವಿಲ್ಲ ಎಚ್ಚರದಿಂದಿರುವಾಗ ಮಾತ್ರ ಹೊಸತನ್ನು ಮಾಡಲು ಸಾಧ್ಯ . ಆದುದರಿಂದ ಶಿಕ್ಷಕರಾದವರು ಪ್ರತಿದಿನ ಹೊಸತನ್ನು ಕಲಿಯಬೇಕೆಂದೂ ಹೇಳಿದರು.

Advertisement

ವೇದಿಕೆಯಲ್ಲಿ ,ಆಡಳಿತ ಮಂಡಳಿಯ ಮೊದಲ ಸಲಹೆಗಾರರೂ ಬೆಥನಿ ನವಜ್ಯೋತಿ ಪ್ರೊವಿನ್ಸಿನ ಶಿಕ್ಷಣ ಕ್ಷೇತ್ರದ ಅಧಿಕಾರಿಯೂ ಆದ ರೆ|ಡಾ|ಫಾ| ವರ್ಗೀಸ್ ಕೈಪನಡ್ಕ ಒ.ಐ.ಸಿ, ಪ್ರೊವಿನ್ಶಿಯಲ್ ಕೋಶಾಧಿಕಾರಿಯಾದ ರೆ|ಫಾ| ಜೇಕಬ್ ಈಟಿತಡತ್ತಿಲ್ ಒ.ಐ.ಸಿ , ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಹಾಗೂ ಸಂಸ್ಥೆಯ ಉಪ ಪ್ರಾಂಶುಪಾಲರಾದ ಜೋಸ್ ಎಂ.ಜೆ. ಉಪಸ್ಥಿತರಿದ್ದರು.

ಸಂಸ್ಥೆಯ ಪ್ರಾಂಶುಪಾಲರಾದ ರೆ|ಫಾ|ತೋಮಸ್ ಬಿಜಿಲಿ ಒ.ಐ.ಸಿ ಸ್ವಾಗತಿಸಿ, ಶಿಕ್ಷಕಿ ಪೂರ್ಣಿಮ ಶೆಣೈ ವಂದಿಸಿದರು. ಶಿಕ್ಷಕಿ ಮಂಜು ಫಿಲಿಪ್ ಕಾರ್ಯಕ್ರಮವನ್ನು ನಿರೂಪಿಸಿದರು. ನಂತರ ಶಿಕ್ಷಕರೊಂದಿಗೆ ಮಕ್ತ ಚರ್ಚೆಗಳು ನಡೆಸಿ ಸಂಸ್ಥೆಯ ಬೆಳವಣಿಗೆಯ ಬಗ್ಗೆ ಸಮಾಲೋಚನೆ ನಡೆಸಲಾಯಿತು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹಲಸಿನ ಹಾಲಿನಿಂದ ವಸಡು ರೋಗಕ್ಕೆ ಚಿಕಿತ್ಸೆ…? ಬ್ರೆಜಿಲ್‌ ವಿಜ್ಞಾನಿಗಳ ಹೊಸ ಸಂಶೋಧನೆ ಆಶಾಭರವಸೆ ಮೂಡಿಸಿದೆ

ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್‌ ಬಳಸಿ ವಿಜ್ಞಾನಿಗಳು ವಸಡು…

2 days ago

ಅಡಿಕೆಗೆ ಬ್ಯಾನ್ ಅಲ್ಲ… ಕಲಬೆರಕೆ ಅಡಿಕೆಗೆ ಬ್ಯಾನ್ ಆಗಬೇಕು..! – ಮಲೆನಾಡಿನ ಅಡಿಕೆಗೆ ಪ್ರತ್ಯೇಕ ಮಾರುಕಟ್ಟೆ ಅಗತ್ಯ

ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…

2 days ago

ಬೆಲೆ ಕುಸಿದಾಗ ನಷ್ಟ ಬೇಡ – ರಂಬುಟಾನ್‌ ಫ್ರೀಜ್‌ ಮಾಡಿ, ನಂತರ ಮಾರಾಟ ಮಾಡಿ..! ಕೃಷಿಕನ ಹೊಸ ಪ್ರಯೋಗ

ರಂಬುಟಾನ್‌ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್‌ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…

2 days ago

ಚೆಸ್‌ ಬೋರ್ಡ್‌ನ ಆಚೆಗೂ ಗೆಲುವು – ಕಾಪುವಿನಲ್ಲಿ ಚೆಸ್ ಹಬ್ಬ, ವಿದ್ಯಾರ್ಥಿಗಳ ಕನಸುಗಳಿಗೆ ವೇದಿಕೆ | ಗ್ರಾಮೀಣ ಕರ್ನಾಟಕದಲ್ಲಿಯೂ ಬೆಳೆಯುತ್ತಿರುವ ಹೊಸ ಕ್ರೀಡಾ ಸಂಸ್ಕೃತಿ

ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

ಕಾಪುವಿನಲ್ಲಿ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ಗೆ ಚಾಲನೆ – 400ಕ್ಕೂ ಅಧಿಕ ಪ್ರತಿಭೆಗಳು ಭಾಗಿ, 24 ಮಂದಿಗೆ ರಾಷ್ಟ್ರಮಟ್ಟದ ಅವಕಾಶ

ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್‌ಶಿಪ್‌ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…

3 days ago

34 ಟನ್ ಅಡಿಕೆ ವಂಚನೆ – ಅಸ್ಸಾಂ ವ್ಯಾಪಾರಿಗಳಿಗೆ ಹರಿಯಾಣದಲ್ಲಿ ವಂಚನೆ..!

ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…

3 days ago