ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ

November 14, 2024
6:00 AM

ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.  ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಗೆ  ಸೂಕ್ತ ವೇದಿಕೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ.  ಜಿಲ್ಲಾಮಟ್ಟದ ಸಿರಿಧಾನ್ಯಗಳ ಪಾಕಸ್ಪರ್ಧೆಯನ್ನು ಸಿಹಿ, ಖಾರ ಹಾಗೂ ಮರೆತುಹೋದ ಖಾದ್ಯಗಳು ಎಂದು ಮೂರು ವಿಭಾಗ ಮಾಡಿ ಸ್ಪರ್ಧೆ ಆಯೋಜಿಸಲಾಗಿತ್ತು.

Advertisement
Advertisement
Advertisement

Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶದ ಪ್ರಮುಖ ಜಲಾಶಯಗಳಲ್ಲಿ ನೀರಿನ ಸಂಗ್ರಹ ಕುಸಿತ : ಮಳೆಯ ಕೊರತೆ ಪರಿಣಾಮ
February 22, 2026
9:50 AM
by: ದ ರೂರಲ್ ಮಿರರ್.ಕಾಂ
ಭಾರತ–ಬ್ರೆಜಿಲ್ ಕೃಷಿ ಸಹಕಾರ : ನೈಸರ್ಗಿಕ ಕೃಷಿಗೆ ಒತ್ತು, ಶೀಘ್ರದಲ್ಲೇ MoU
February 22, 2026
9:44 AM
by: ದ ರೂರಲ್ ಮಿರರ್.ಕಾಂ
ಕರಾವಳಿಯಲ್ಲಿ ಅಕಾಲಿಕ ಮಳೆ ಅಬ್ಬರ | ಸುಬ್ರಹ್ಮಣ್ಯದ ಬಳಿ 42 ಮಿಮೀ, ಅಡಿಕೆ ಬೆಳೆಗಾರರಿಗೆ ಸಂಕಷ್ಟ
February 21, 2026
8:36 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?
February 21, 2026
2:42 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror