ಉತ್ತಮ ಪೋಷಕಾಂಶ ಹೊಂದಿರುವ ಸಿರಿಧಾನ್ಯ ಸೇವನೆಯಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದಾಗಿದೆ ಎಂದು ಚಿತ್ರದುರ್ಗ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಸಿರಿಧಾನ್ಯಗಳ ಸಂಸ್ಕರಣೆ, ಮೌಲ್ಯವರ್ಧನೆ ಹಾಗೂ ಮಾರುಕಟ್ಟೆಗೆ ಸೂಕ್ತ ವೇದಿಕೆ ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಭರವಸೆ ನೀಡಿದ್ದಾರೆ. ಜಿಲ್ಲಾಮಟ್ಟದ ಸಿರಿಧಾನ್ಯಗಳ ಪಾಕಸ್ಪರ್ಧೆಯನ್ನು ಸಿಹಿ, ಖಾರ ಹಾಗೂ ಮರೆತುಹೋದ ಖಾದ್ಯಗಳು ಎಂದು ಮೂರು ವಿಭಾಗ ಮಾಡಿ ಸ್ಪರ್ಧೆ ಆಯೋಜಿಸಲಾಗಿತ್ತು.
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…
ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…
ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…
ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…
ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…