ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

April 1, 2025
9:38 PM

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇಂದಿನಿಂದ ಮೂರು ದಿನಗಳವರೆಗೆ ನೀರು ಹರಿಸಲಾಗುತ್ತಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಪ್ರತಿ ದಿನ 8 ಸಾವಿರ ಕ್ಯುಸೆಕ್ನಂತೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ವಿದ್ಯುತ್ ಹಾಗೂ ಡೀಸೆಲ್ ಪಂಪ್ಸೆಟ್ ಮತ್ತು ಟ್ಯಾಂಕರ್ಗಳ ಮೂಲಕ ಅನಧಿಕೃತವಾಗಿ ನದಿಯಿಂದ ನೀರು ಎತ್ತುವುದು ನಿಷೇಧಿಸಲಾಗಿದೆ. ನದಿ ಪಾತ್ರದಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆಯಿಂದ ಹಲಸಿನತ್ತ “ಸಂತೋಷ” ಪಯಣ – ನೀರಿನ ಕೊರತೆಯ ಸವಾಲನ್ನು ಅವಕಾಶವಾಗಿಸಿದ ಕೃಷಿಕ
July 5, 2026
5:47 PM
by: ಮಹೇಶ್ ಪುಚ್ಚಪ್ಪಾಡಿ
ಬಾಳ ಮಧ್ಯಾಹ್ನದ ಲಹರಿ
July 5, 2026
3:10 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 05-07-2026 | ರಾಜ್ಯದಲ್ಲಿ ಮಳೆ ಇಳಿಮುಖದತ್ತ? ಜುಲೈ 8–10 ರಿಂದ ಹವಾಮಾನದಲ್ಲಿ ಬದಲಾವಣೆ ಸಾಧ್ಯತೆ
July 5, 2026
2:32 PM
by: ಸಾಯಿಶೇಖರ್ ಕರಿಕಳ
ಮುಂಗಾರು ಮತ್ತಷ್ಟು ಚುರುಕು- ವಾಯುಭಾರ ಕುಸಿತದ ಲಕ್ಷಣ | ಕರ್ನಾಟಕ ಸೇರಿ ಹಲವು ರಾಜ್ಯಗಳಿಗೆ IMD ಎಚ್ಚರಿಕೆ ನೀಡಿ
July 5, 2026
11:09 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror