ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ ಬೆಳೆ ರಕ್ಷಣೆಗೆ ಲಕ್ಕವಳ್ಳಿಯ ಭದ್ರಾ ಜಲಾಶಯದಿಂದ ತುಂಗಭದ್ರಾ ನದಿಗೆ ಇಂದಿನಿಂದ ಮೂರು ದಿನಗಳವರೆಗೆ ನೀರು ಹರಿಸಲಾಗುತ್ತಿದೆ ಎಂದು ಹಾವೇರಿ ಜಿಲ್ಲಾಧಿಕಾರಿ ಡಾ.ವಿಜಯ ಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.ಪ್ರತಿ ದಿನ 8 ಸಾವಿರ ಕ್ಯುಸೆಕ್ನಂತೆ ಭದ್ರಾ ಜಲಾಶಯದಿಂದ ನದಿಗೆ ನೀರು ಹರಿಸಲಾಗುತ್ತಿದೆ. ಹೀಗಾಗಿ ಸಾರ್ವಜನಿಕರು ನದಿಗೆ ಇಳಿಯಬಾರದು ಎಂದು ಸೂಚನೆ ನೀಡಿದ್ದಾರೆ. ಈ ಅವಧಿಯಲ್ಲಿ ವಿದ್ಯುತ್ ಹಾಗೂ ಡೀಸೆಲ್ ಪಂಪ್ಸೆಟ್ ಮತ್ತು ಟ್ಯಾಂಕರ್ಗಳ ಮೂಲಕ ಅನಧಿಕೃತವಾಗಿ ನದಿಯಿಂದ ನೀರು ಎತ್ತುವುದು ನಿಷೇಧಿಸಲಾಗಿದೆ. ನದಿ ಪಾತ್ರದಲ್ಲಿ ವಾಸವಿರುವವರು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ.
ಮಂಗಳೂರಿನಲ್ಲಿ ನಿರ್ಮಾಣಗೊಳ್ಳುತ್ತಿರುವ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿ ಕಟ್ಟಡ…
ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ಜಮೀನುಗಳಲ್ಲಿ ರೈತರಿಗೆ ಮಂಜೂರಾಗಿರುವ ಜಮೀನುಗಳಿಗೆ ಪೋಡಿ ದುರಸ್ತಿ ಮಾಡಲಾಗುತ್ತಿದೆ.…
ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗಿದೆ.…
ಅಕ್ವಡಕ್ಟ್ ಇಂಜಿನಿಯರಿಂಗ್ ತಂತ್ರಜ್ಞಾನದ ಮೂಲಕ ಆರೋಗ್ಯ, ಸುರಕ್ಷತೆ, ಪರಿಸರ ಸ್ನೇಹಿ ಮಾದರಿಯಲ್ಲಿ ಎತ್ತಿನಹೊಳೆ…
ಉನ್ನತ ಶಿಕ್ಷಣದಲ್ಲಿ ಪರಿಸರ ಪಠ್ಯಕ್ರಮವಾಗಬೇಕಿದ್ದು, ಇದು ಅತ್ಯಂತ ಅವಶ್ಯಕವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಕೋಲಾರದಲ್ಲಿ ಮಾವು ಬೆಳೆಗೆ ಬೆಲೆ ಇಲ್ಲದೆ ಕುಸಿತ ಕಂಡಿರುವ ಹಿನ್ನೆಲೆಯಲ್ಲಿ ಬೆಳೆಗಾರರು ತೀವ್ರ…