ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.
ಭಗವದ್ಗೀತೆ ಬೋಧನೆ ಮಾಡಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ..?
ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…
ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…
ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…
ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…
ವಿಟ್ಲದ ಆರ್. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…
ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…