ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.
ಭಗವದ್ಗೀತೆ ಬೋಧನೆ ಮಾಡಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ..?
ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…
ಕರ್ನಾಟಕದಲ್ಲಿ ಸದ್ಯ ಮಳೆ ಕಡಿಮೆಯಾಗಿದ್ದು, ಬಿಸಿಲು ಹೆಚ್ಚಾಗಿರುವ ನಡುವೆಯೇ ಸೆ.14ರಿಂದ ದಕ್ಷಿಣ ಒಳನಾಡಿನಲ್ಲಿ…
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…