ಇದೇ ವರ್ಷದಿಂದಲೇ ರಾಜ್ಯದ ಶಾಲಾ-ಕಾಲೇಜುಗಳಲ್ಲಿ ಭಗವದ್ಗೀತೆ ಬೋಧನೆ ಪ್ರಾರಂಭಿಸಲು ನಿರ್ಧಾರ ಕೈಗೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಹೇಳಿದ್ದಾರೆ.
ವಿಧಾನ ಪರಿಷತ್ ಸಭೆಯಲ್ಲಿ ಈ ವಿಚಾರದ ಬಗ್ಗೆ ಸದಸ್ಯ ಎಂ.ಕೆ.ಪ್ರಾಣೇಶ್ ಧ್ವನಿ ಎತ್ತಿದ್ದರು. ಭಗವದ್ಗೀತೆ ಬೋಧನೆ ಪ್ರಸ್ತಾಪ ಇಲ್ಲ ಎಂದು ಸರ್ಕಾರ ಹೇಳುತ್ತಿದೆ.
ಭಗವದ್ಗೀತೆ ಬೋಧನೆ ಮಾಡಲು ಸರ್ಕಾರಕ್ಕೆ ಮುಜುಗರವೇನಾದರೂ ಇದೆಯೇ..?
ಮೊದಲು ಇದ್ದ ಆಸಕ್ತಿ ಈಗ ಯಾಕೆ ಇಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ಶಿಕ್ಷಣ ಸಚಿವರು ಉತ್ತರಿಸಿ, ಈ ವರ್ಷದಿಂದಲೇ ನೈತಿಕ ಶಿಕ್ಷಣ ವಿಭಾಗದಲ್ಲಿ ಭಗವದ್ಗೀತೆ ಬೋಧಿಸುವ ಬಗ್ಗೆ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಸಮಿತಿ ರಚನೆ ಮಾಡಿ ನಿರ್ಧಾರ ಮಾಡುತ್ತೇವೆ ಎಂದು ಹೇಳಿದರು.
ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…
ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…
ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…
ನಾರ್ವೆ ಚೆಸ್ 2026 ಟೂರ್ನಿಯನ್ನು ಗೆದ್ದ ಮೊದಲ ಭಾರತೀಯ ಆಟಗಾರ ಎಂಬ ಇತಿಹಾಸವನ್ನು…
ಆಸ್ಟ್ರೇಲಿಯಾದಲ್ಲಿ ವರೋವಾ ಮೈಟ್ ಹಾವಳಿಯಿಂದ ಜೇನುನೊಣಗಳ ಸಂಖ್ಯೆ ತೀವ್ರವಾಗಿ ಕುಸಿಯುತ್ತಿದ್ದು, ಆಹಾರ ಬೆಳೆಗಳ…
ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆಯಲ್ಲಿ ಜೂನ್ 6ರಂದು ಕಾಸರಗೋಡು ಜಿಲ್ಲೆಯ ಎಲ್ಲಾ ಶಿಕ್ಷಣ…