ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.
ಬೇರೆ ಸ್ಕೀಮ್ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.
ದೇಶದಾದ್ಯಂತ ನಡೆದ ವಿಕಸಿತ ಕೃಷಿ ಸಂಕಲ್ಪ ಅಭಿಯಾನವು 13.4 ಕೋಟಿ ರೈತರನ್ನು ತಲುಪಿದೆ…
ಬಿಜೆಪಿಗೆ ರಾಜೀನಾಮೆ ನೀಡಿರುವ ಅಣ್ಣಾಮಲೈ ‘ವಿ ದಿ ಲೀಡರ್ಸ್’ ಹೆಸರಿನ ಹೊಸ ರಾಜಕೀಯ…
ರಾಜ್ಯದಲ್ಲಿ ಮುಂಗಾರು ಚಟುವಟಿಕೆಗಳು ಚುರುಕುಗೊಳ್ಳುತ್ತಿದ್ದು, ಜೂನ್ 8ರಿಂದ 13ರವರೆಗೆ ಕರಾವಳಿ ಭಾಗಗಳಲ್ಲಿ ಉತ್ತಮ…
ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳಿಗೆ ಕಡ್ಡಾಯವಾಗಿ ತಂತಿ ಬೇಲಿ ಮತ್ತು…
ಕೇರಳಕ್ಕೆ ನೈಋತ್ಯ ಮುಂಗಾರು ಅಧಿಕೃತವಾಗಿ ಪ್ರವೇಶಿಸಿದ್ದು, ಕರಾವಳಿ ಕರ್ನಾಟಕ ಸೇರಿದಂತೆ ರಾಜ್ಯದ ಹಲವೆಡೆ…
ಜಾಗತಿಕ ಮಟ್ಟದಲ್ಲಿ ಸಲ್ಫ್ಯೂರಿಕ್ ಆಸಿಡ್ ಕೊರತೆಯಿಂದ ತಾಮ್ರ ಸೇರಿದಂತೆ ಲಿಥಿಯಂ, ನಿಕೆಲ್ ಮೊದಲಾದ…