ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.
ಬೇರೆ ಸ್ಕೀಮ್ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.
2050ರ ವೇಳೆಗೆ ಮಳೆಯ ತೀವ್ರತೆ ಮತ್ತು ನಗರೀಕರಣದ ಪರಿಣಾಮವಾಗಿ ಭಾರತದ ಹಲವು ಗುಡ್ಡ…
ಅಕಾಲದ ಹಸಿವು ಮತ್ತು ಅಸಮಯದ ನಿದ್ದೆ ದೇಹದ ಯಂತ್ರದಲ್ಲಿ ಸಮಸ್ಯೆಯ ಸಂಕೇತ ಎಂದು…
ಸುಳ್ಯ ತಾಲೂಕಿನ ಮಲೆನಾಡು ಭಾಗದಲ್ಲಿ ಎರಡು ದಿನಗಳ ವಿರಾಮದ ಬಳಿಕ ಮತ್ತೆ ಭಾರೀ…
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…