ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಪ್ರತಿ ಮನೆಗೆ 200 ಯುನಿಟ್ ವಿದ್ಯುತ್ ಉಚಿತವಾಗಿ ನೀಡುವುದಾಗಿ ಘೋಷಿಸಿದೆ. ಈ ಹಿಂದೆ ಬಡವರಿಗಾಗಿ ಅನೇಕ ಯೋಜನೆಗಳನ್ನು ಹಿಂದಿನ ಸರ್ಕಾರಗಗಳು ಜಾರಿಗೆ ತಂದಿದ್ದವು. ಈಗ ಅವೆಲ್ಲವನ್ನು ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ #GruhaJyothi ಜೊತೆಗೆ ವಿಲೀನಗೊಳಿಸಲು ಮುಂದಾಗಿದೆ.
ಬೇರೆ ಸ್ಕೀಮ್ಗಳ ಪ್ರಯೋಜನವನ್ನು ಪಡೆಯುತ್ತಿರುವ ಗ್ರಾಹಕರು ಗೃಹ ಜ್ಯೋತಿ ಯೋಜನೆಯ ಪ್ರಯೋಜನಗಳನ್ನು ಪಡೆಯಲು ಬಯಸಿದರೆ ಮತ್ತೊಮ್ಮೆ ಗೃಹಜ್ಯೋತಿ ಯೋಜನೆಗೆ ನೋಂದಾಯಿಸಿಕೊಳ್ಳುವಂತೆ ಬೆಸ್ಕಾಂ ಎಂಡಿ ಮಹಾಂತೇಶ್ ಬೀಳಗಿ ಅವರು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಭಾಗ್ಯಜ್ಯೋತಿ, ಕುಟೀರ ಜ್ಯೋತಿ, ಅಮೃತ ಜ್ಯೋತಿ ಯೋಜನೆಗಳು ಗೃಹಜ್ಯೋತಿ ಜೊತೆಗೆ ವಿಲೀನವಾಗಿದೆ.
ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…
ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…
ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…
ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…
ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್ನಿಂದ 2025-26ರಲ್ಲಿ…
ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…