Advertisement
ಸುದ್ದಿಗಳು

ಭಜನಾ ಕಮ್ಮಟದ ರಜತ ಮಹೋತ್ಸವ ಸಂಭ್ರಮ | ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆ – ಎಡನೀರು ಶ್ರೀ |

Share

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.

ಈ ಸಂದರ್ಭ ಮಾತನಾಡಿದ ಅವರು, ಭಜನಾ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಭಜನೆಯು ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ‘ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ’ ಯಾರು ಸಮಾಜವನ್ನು ವಿಭಜಿಸುವ ಕಾರ್ಯಕ್ಕೆ ಯಾರು ಭಾಗಿಯಾಗುತ್ತಾರೋ ಅದು ಅಧರ್ಮದ ಅಪ್ರಕ್ರಿಯೆ. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದರು.

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದ ರಜತ ಮಹೋತ್ಸವದ ಮೂರನೇ ದಿನ ಡಾ|.ಐ ಶಶಿಕಾಂತ್ ಜೈನ್ ಯೋಗ ನಿರ್ದೇಶಕರು ಶಾಂತಿವನ ಟ್ರಸ್ಟ್ ಇವರು ಮುಂಜಾನೆ ಶಿಬಿರಾರ್ಥಿಗಳಿಗೆ ಯೋಗ ಅಭ್ಯಾಸವನ್ನು ಮಾಡಿಸಿದರು.

ಇಂದಿನ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯದ ಪ್ರತಿಷ್ಠಿತ ಭಜನಾ ಕಲಾವಿದರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರು ಭಜನಾ ತರಬೇತಿಯನ್ನು ನಡೆಸಿಕೊಟ್ಟರು.

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ತೆಂಗಿನಕಾಯಿಯಿಂದ Gen-Z ಫೇವರಿಟ್ ಫುಡ್‌…! ವೆಗನ್ ಕುಲ್ಫಿ ಮತ್ತು ಚಾಕೊಲೇಟ್ ಬಿಡುಗಡೆ

ಕಾಸರಗೋಡು CPCRI ತನ್ನ 110ನೇ ಸಂಸ್ಥಾಪನಾ ದಿನಾಚರಣೆಯ ಅಂಗವಾಗಿ ಜನರೇಷನ್‌ Z ಗಾಗಿ…

9 hours ago

ತೆಂಗು ರೈತರಿಗೆ ಹೊಸ ದಾರಿ | ಮೌಲ್ಯವರ್ಧನೆ ಮತ್ತು ಬಹುಬೆಳೆ ಪದ್ಧತಿಗೆ ಉತ್ತೇಜನ

ಮಹಿಳಾ ಉದ್ಯಮಶೀಲತೆ, ತೆಂಗು ಮೌಲ್ಯವರ್ಧನೆ ಹಾಗೂ ರೈತರ ಆದಾಯ ವೃದ್ಧಿಯಲ್ಲಿ ತೆಂಗು ಅಭಿವೃದ್ಧಿ…

9 hours ago

ತೆಂಗಿನಕಾಯಿ ಬೆಲೆ ಏಕೆ ಇಳಿಯುತ್ತಿದೆ? ರೈತರಿಗೆ ಮುಂದೇನು?

ತೆಂಗಿನಕಾಯಿ ಬೆಲೆ ಇಳಿಕೆ ಆತಂಕ ಹೆಚ್ಚಾಗಿದೆ. ಉತ್ಪಾದನೆ ಏರಿಕೆ ನಡುವೆಯೇ ರಫ್ತು ಮತ್ತು…

9 hours ago

ಡಿಜಿಟಲ್ ಕೃಷಿ, ಹವಾಮಾನ ಸಹಿಷ್ಣು ಬೆಳೆಗಳಿಗೆ ಬೆಂಬಲ -ಕೃಷಿ ಸಚಿವರಿಂದ ಸಭೆ

ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್‌ ಸಿಂಗ್‌ ಚೌಹಾನ್‌ ಅವರು…

10 hours ago

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳಲು ಎಳ್ಳು ಸೇವನೆ ಉತ್ತಮ

ಚಳಿಗಾಲದಲ್ಲಿ ಆಹಾರ ಪದ್ಥತಿಯಲ್ಲೂ ಬದಲಾವಣೆ ಮಾಡಿಕೊಂಡರೆ ಉತ್ತಮ. ಅದರಲ್ಲಿ ಎಳ್ಳು ಸೇವನೆಯೂ ಒಂದು.…

10 hours ago

ನಗರ ಪ್ರದೇಶದ ಬಿ-ಖಾತಾ ಆಸ್ತಿಗಳಿಗೆ ಎ-ಖಾತಾ ವಿತರಣೆ ಸಚಿವ ಸಂಪುಟದಲ್ಲಿ ನಿರ್ಣಯ

ರಾಜ್ಯ ಸರ್ಕಾರ, ರಾಜಧಾನಿ ಬೆಂಗಳೂರಿನ ನಂತರ ಇದೀಗ ರಾಜ್ಯಾದ್ಯಂತ ಆಸ್ತಿ ಮಾಲೀಕರಿಗೆ ಸಿಹಿ…

10 hours ago