ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಭಜನಾ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಭಜನೆಯು ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ‘ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ’ ಯಾರು ಸಮಾಜವನ್ನು ವಿಭಜಿಸುವ ಕಾರ್ಯಕ್ಕೆ ಯಾರು ಭಾಗಿಯಾಗುತ್ತಾರೋ ಅದು ಅಧರ್ಮದ ಅಪ್ರಕ್ರಿಯೆ. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದ ರಜತ ಮಹೋತ್ಸವದ ಮೂರನೇ ದಿನ ಡಾ|.ಐ ಶಶಿಕಾಂತ್ ಜೈನ್ ಯೋಗ ನಿರ್ದೇಶಕರು ಶಾಂತಿವನ ಟ್ರಸ್ಟ್ ಇವರು ಮುಂಜಾನೆ ಶಿಬಿರಾರ್ಥಿಗಳಿಗೆ ಯೋಗ ಅಭ್ಯಾಸವನ್ನು ಮಾಡಿಸಿದರು.
ಇಂದಿನ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯದ ಪ್ರತಿಷ್ಠಿತ ಭಜನಾ ಕಲಾವಿದರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರು ಭಜನಾ ತರಬೇತಿಯನ್ನು ನಡೆಸಿಕೊಟ್ಟರು.
ಈ ಪ್ರಕೃತಿಯಲ್ಲಿ(Nature) ಮನುಷ್ಯರಿಗಿಂತಲೂ(Human Being) ಪ್ರಾಣಿಗಳಿಗೇ(Animal) ಹೆಚ್ಚು ಬದುಕುವ ಹಕ್ಕಿದೆ. ಅವುಗಳ ಉಳಿವಿವಿಗಾಗಿ…
ಮೇ 17 ರಿಂದ ದಕ್ಷಿಣ ಒಳನಾಡು, ಮಲೆನಾಡು ಭಾಗಗಳಲ್ಲಿ ಉತ್ತಮ ಮಳೆಯ ಮುನ್ಸೂಚೆನೆ…
ಮುಂಗಾರು ಮಳೆ(Manson) ಆರಂಭವಾಗುತ್ತಿದ್ದಂತೆ ಸಾಂಕ್ರಮಿಕ ರೋಗಗಳು(Infectious disease) ಆರಂಭವಾಗುವುದು ಮಾಮೂಲು. ಅದರಲ್ಲೂ ಮಳೆ(Rain)…
ಪ್ರಧಾನಿ ಮೋದಿ(PM Modi) ಬೇರೆ ಬೇರೆ ವಿಚಾರದಲ್ಲಿ ಉಳಿದ ರಾಜಕಾರಣಿಗಳಿಗಿಂತ(Politician) ಭಿನ್ನ. ಈ…
ನಮ್ಮ ದೇಶದಲ್ಲಿ ವಸುದೈವ ಕುಟುಂಬಕಂ ಎಂಬ ನುಡಿಯಿದೆ. ಇದರ ಅರ್ಥ ಇಡೀ ವಿಶ್ವವೇ(World)…
ಕೇಂದ್ರ ಗೃಹ ಸಚಿವಾಲಯವು(Union Home Ministry) ಸಿಎಎ(CAA) ಅಡಿಯಲ್ಲಿ ಪೌರತ್ವ ಪ್ರಮಾಣಪತ್ರಗಳ ಮೊದಲ…