ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ 25ನೇ ವರ್ಷದ ಭಜನಾ ಕಮ್ಮಟದ ಮೂರನೇ ದಿನದ ಕಾರ್ಯಕ್ರಮಕ್ಕೆ ಕಾಸರಗೋಡಿನ ಎಡನೀರು ಮಠದ ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ ಇವರು ಭೇಟಿ ನೀಡಿದರು.
ಈ ಸಂದರ್ಭ ಮಾತನಾಡಿದ ಅವರು, ಭಜನಾ ತರಬೇತಿಯಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳಿಗೆ ಭಜನೆಯು ವಿಭಜಿಸುವುದಿಲ್ಲ. ಬದಲಾಗಿ ಒಗ್ಗೂಡಿಸುತ್ತದೆ. ‘ದೇವರನ್ನು ಭೇಟಿ ಮಾಡಲು ಸುಲಭದ ಮಾರ್ಗ ಭಜನೆಯಾಗಿದೆ’ ಯಾರು ಸಮಾಜವನ್ನು ವಿಭಜಿಸುವ ಕಾರ್ಯಕ್ಕೆ ಯಾರು ಭಾಗಿಯಾಗುತ್ತಾರೋ ಅದು ಅಧರ್ಮದ ಅಪ್ರಕ್ರಿಯೆ. ಎಲ್ಲರನ್ನು ಒಗ್ಗೂಡಿಸುವ ಪ್ರಯತ್ನ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಆಗುತ್ತಿದೆ. ಧರ್ಮಸ್ಥಳದ ಗ್ರಾಮಾಭಿವೃದ್ಧಿ ಯೋಜನೆ ಧಾರ್ಮಿಕ ಸಂಘಟನೆ, ಸಾಮಾಜಿಕ, ಶೈಕ್ಷಣಿಕ ಸಂಸ್ಥೆಗಳ ಮೂಲಕ ಎಲ್ಲರ ಅಭಿವೃದ್ಢಿಗೆ ಕೈ ಜೋಡಿಸುತ್ತಿದೆ ಎಂದರು.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಭಜನಾ ಕಮ್ಮಟದ ರಜತ ಮಹೋತ್ಸವದ ಮೂರನೇ ದಿನ ಡಾ|.ಐ ಶಶಿಕಾಂತ್ ಜೈನ್ ಯೋಗ ನಿರ್ದೇಶಕರು ಶಾಂತಿವನ ಟ್ರಸ್ಟ್ ಇವರು ಮುಂಜಾನೆ ಶಿಬಿರಾರ್ಥಿಗಳಿಗೆ ಯೋಗ ಅಭ್ಯಾಸವನ್ನು ಮಾಡಿಸಿದರು.
ಇಂದಿನ ಸಂಪನ್ಮೂಲ ವ್ಯಕ್ತಿಗಳಾಗಿ ರಾಜ್ಯದ ಪ್ರತಿಷ್ಠಿತ ಭಜನಾ ಕಲಾವಿದರಾದ ಶ್ರೀ ರಾಮಕೃಷ್ಣ ಕಾಟುಕುಕ್ಕೆ ಅವರು ಭಜನಾ ತರಬೇತಿಯನ್ನು ನಡೆಸಿಕೊಟ್ಟರು.
ಸೆಪ್ಟೆಂಬರ್ 5–10ರ ನಂತರ ದೇಶದ ಹಲವು ಭಾಗಗಳಲ್ಲಿ ಮುಂಗಾರು ಮಳೆ ಗಣನೀಯವಾಗಿ ಕಡಿಮೆಯಾಗುವ…
ಕರ್ನಾಟಕದಲ್ಲಿ ಆಗಸ್ಟ್ 23ರಿಂದ 25ರವರೆಗೆ ಹಲವೆಡೆ ಅಲ್ಲಲ್ಲಿ ಸಾಮಾನ್ಯ ಮಳೆಯಷ್ಟೇ ನಿರೀಕ್ಷಿಸಲಾಗಿದ್ದು, ಕರಾವಳಿ…
PM-Kisan ಯೋಜನೆಯ 24ನೇ ಕಂತಿನ ಹಣ ಪಡೆಯಲು ಅರ್ಹ ರೈತರು ಬಯೋಮೆಟ್ರಿಕ್ ಅಥವಾ…
ಮುಂಗಾರು ಹಂಗಾಮಿನ ಭತ್ತ ಸೇರಿದಂತೆ ಬೆಳೆಗಳಿಗೆ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯಡಿ…
ಕರಾವಳಿ ಕರ್ನಾಟಕದಲ್ಲಿ ಆ.23ರಿಂದ 25ರವರೆಗೆ ಮಳೆಯ ಪ್ರಮಾಣ ಸ್ವಲ್ಪ ಹೆಚ್ಚಾಗುವ ಸಾಧ್ಯತೆಯಿದ್ದು, ಆ.26ರವರೆಗೂ…
ಆಗಸ್ಟ್ 24ರಿಂದ ಒಬ್ಬ ವ್ಯಕ್ತಿಯ ಹೆಸರಿನಲ್ಲಿ 9 ಮೊಬೈಲ್ ಸಂಪರ್ಕಗಳ ಮಿತಿಯನ್ನು ಮೀರಿ…