ಸುದ್ದಿಗಳು

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಧರ್ಮಸ್ಥಳದಲ್ಲಿ 25 ನೆ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.

Advertisement
Advertisement

ನಾಳೆ ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.

ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

24 minutes ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

40 minutes ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

11 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

11 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago