Advertisement
ಸುದ್ದಿಗಳು

ನಾಳೆಯಿಂದ ಧರ್ಮಸ್ಥಳದಲ್ಲಿ ಭಜನಾ ತರಬೇತಿ ಕಮ್ಮಟ

Share

ಧರ್ಮಸ್ಥಳದಲ್ಲಿ 25 ನೆ ವರ್ಷದ ಭಜನಾ ತರಬೇತಿ ಕಮ್ಮಟ ಸೆ.28 ರಿಂದ ಅಕ್ಟೋಬರ್ 4 ರ ವರೆಗೆ ನಡೆಯಲಿದೆ.

ನಾಳೆ ಗುರುವಾರ ಪೂರ್ವಾಹ್ನ 11 ಗಂಟೆಗೆ ಮಹೋತ್ಸವ ಸಭಾಭವನದಲ್ಲಿ ಮಂಡ್ಯ ಜಿಲ್ಲೆಯ ಆರತಿಪುರದ ಪೂಜ್ಯ ಸಿದ್ಧಾಂತಕೀರ್ತಿ ಸ್ವಾಮೀಜಿ ಭಜನಾ ಕಮ್ಮಟವನ್ನು ಉದ್ಘಾಟಿಸುವರು. ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಅಧ್ಯಕ್ಷತೆ ವಹಿಸುವರು. ಮಾಣಿಲದ ಮೋಹನದಾಸ ಸ್ವಾಮೀಜಿ ಆಶೀರ್ವಚನ ನೀಡುವರು.ಹೇಮಾವತಿ ವೀ. ಹೆಗ್ಗಡೆ ಮತ್ತು ಡಿ. ಹರ್ಷೇಂದ್ರ ಕುಮಾರ್ ಶುಭಾಶಂಸನೆ ಮಾಡುವರು.

ಕಾರ್ಯಾಗಾರದಲ್ಲಿ ಖ್ಯಾತ ಗಾಯಕರಾದ ಬೆಂಗಳೂರಿನ ಶಂಕರ್ ಶ್ಯಾನ್‌ಬಾಗ್ ಮತ್ತು ಎಂ.ಎಸ್. ಗಿರಿಧರ್, ಕಾಸರಗೋಡಿನ ರಾಮಕೃಷ್ಣ ಕಾಟುಕುಕ್ಕೆ, ಮಣಿಪಾಲದ ಉಷಾ ಹೆಬ್ಬಾರ್, ಉಡುಪಿಯ ಸಂಗೀತಾ ಬಾಲಚಂದ್ರ, ಧರ್ಮಸ್ಥಳದ ಮನೋರಮಾ ತೋಳ್ಪಾಡಿತ್ತಾಯ, ಸುನಿಲ್ ಶೆಟ್ಟಿ, ಸೌಮ್ಯ ಸುಭಾಷ್, ಮಂಗಲದಾಸ ಗುಲ್ವಾಡಿ, ಎಂ. ನಾಗೇಶ್ ಶೆಣೈ, ರವಿರಾಜ್ ಉಜಿರೆ, ರಮೇಶ್ ಕಲ್ಮಾಡಿ, ಶಂಕರ್ ಉಡುಪಿ, ಕುಮಾರಿ ಚೈತ್ರಾ ಮತ್ತು ಕುಮಾರಿ ಮಾಧವಿ, ಎಂ.ಎಸ್. ಹಾಗೂ ಡಾ. ಶಶಿಕಾಂತ್ ಜೈನ್ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಮಾಹಿತಿ, ಮಾರ್ಗದರ್ಶನ ನೀಡುವರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…

23 seconds ago

ಹಸುವಿನ ಹಾಲಿಗೆ ಬದಲಾಗಿ ‘ಲ್ಯಾಬ್‌ ಹಾಲು’ – ಇನ್ನು ಕೇವಲ ವಿಜ್ಞಾನಕಲ್ಪನೆ ಅಲ್ಲ..! ಹೊಸ ಅಧ್ಯಯನದ ಲೆಕ್ಕಾಚಾರ

ಇಂಪೀರಿಯಲ್ ಕಾಲೇಜ್ ಲಂಡನ್‌ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…

5 hours ago

ಅಡಿಕೆಗೆ ಉತ್ತಮ ಬೆಲೆ , ಆದರೂ ಬೆಳೆಗಾರರ ಚಿಂತೆ ಮುಂದುವರಿದಿದೆ – ಕಾರಣವೇನು?

ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…

6 hours ago

ಚಂಡಮಾರುತಗಳು ಏಕೆ ಕಡಿಮೆಯಾಗುತ್ತಿವೆ? ಎಲ್ ನಿನೋದಿಂದ ಮಳೆ–ಬಿಸಿಲಿನ ಚಿತ್ರಣ ಬದಲಾಗುತ್ತಿದೆಯೇ?

ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…

16 hours ago

ಹವಾಮಾನ ವರದಿ | 11-09-2026 | ಸೆ.12ರಿಂದ ಬಿಸಿಲು ಹೆಚ್ಚಳ, ಕೆಲವೆಡೆ ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…

21 hours ago

ಕ್ಯಾಂಪ್ಕೊ ದಾಖಲೆ ಸಾಧನೆ – ₹3,735 ಕೋಟಿ ವಹಿವಾಟು, ₹49.62 ಕೋಟಿ ಲಾಭ – 14% ಡಿವಿಡೆಂಡ್ ಶಿಫಾರಸು

2025-26ರಲ್ಲಿ ಕ್ಯಾಂಪ್ಕೊ ₹3,735 ಕೋಟಿ ವಹಿವಾಟು ಮತ್ತು ₹49.62 ಕೋಟಿ ಲಾಭ ದಾಖಲಿಸಿದ್ದು,…

1 day ago