ರಾಜ್ಯದಲ್ಲಿ ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಪೇಸಿಎಂ ಟೀ ಶರ್ಟ್, ಧ್ವಜ ಹಿಡಿದು ಯಾತ್ರೆ ನಡೆಸಿದ ಯುವಕನ ಮೇಲೆ ಎಫ್ಐಆರ್ ದಾಖಲಾಗಿದೆ.
ವಿಜಯಪುರ ಮೂಲದ ಅಕ್ಷಯ್ ಕುಮಾರ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಜೋಡೋ ಯಾತ್ರೆಯಲ್ಲಿ ಈತ ಪೇಸಿಎಂ ಎಂಬ ಟೀ ಶರ್ಟ್ ಹಾಗೂ ಧ್ವಜ ಹಿಡಿದು ಯಾತ್ರೆ ಮಾಡಿದ್ದು, ಬಿಜೆಪಿ 40% ಸರ್ಕಾರ, ಯುವಕರಿಗೆ ಉದ್ಯೋಗ ಕೊಡದೆ ಬೀದಿಪಾಲು ಮಾಡುತ್ತಿದೆ. ಈ ಸರ್ಕಾರವನ್ನು ತೆಗೆದೇ ತೆಗೆಯುತ್ತೇವೆ ಎಂದು ಆಕ್ರೋಶ ಹೊರಹಾಕಿದ್ದರು.
ಗುಂಡ್ಲುಪೇಟೆ ಪುರಸಭಾ ಸದಸ್ಯ ಕಿರಣ್ ಗೌಡ ಹಾಗೂ ಸುರೇಶ್ ಎಂಬುವರು ಚಾಮರಾಜನಗರ ಸಿಇಎನ್ ಠಾಣೆಗೆ ದೂರು ನೀಡಿದ್ದು, ರಾಜ್ಯದ ಮುಖ್ಯಮಂತ್ರಿಗಳಿಗೆ ಅವಮಾನ ಮಾಡುವ ರೀತಿ ನಡೆದುಕೊಳ್ಳುತ್ತಿರುವ ಈ ಯುವಕನನ್ನು ಶೀಘ್ರವಾಗಿ ಬಂಧಿಸಬೇಕೆಂದು ಒತ್ತಾಯಿಸಿದ್ದಾರೆ.ಈ ಬಗ್ಗೆ ಯುವಕನ ವಿರುದ್ಧ ಸಿಇಎನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…
ಬಿಹಾರದ ಯುರೆನ್ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…
ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…
ಮುಂಗಾರು ದುರ್ಬಲಗೊಂಡಿದ್ದರೂ ಸ್ಥಳೀಯ ಮೋಡಗಳ ಬೆಳವಣಿಗೆಯಿಂದ ಮಲೆನಾಡು ಹಾಗೂ ಒಳನಾಡಿನಲ್ಲಿ ಗುಡುಗು ಸಹಿತ…
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…