33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ

July 1, 2025
11:37 AM

ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ  ಪುತ್ತೂರು ವಿಭಾಗ  ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್ ಉಪಕೇಂದ್ರದ ಪ್ರಗತಿಯ ಬಗ್ಗೆ ವಿಚಾರಿಸಿ, ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮೆಸ್ಕಾಂ ಸುಬ್ರಹ್ಮಣ್ಯ ವಿಭಾಗದ ಎ.ಇ. ಅವರೊಂದಿಗೂ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಟ್ಟು ಕುಳಾಯಿತ್ತೋಡಿ ವಿದ್ಯತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಲಾಯಿತು.  ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಅಧ್ಯಕ್ಷ  ಶ್ರೀನಂದನ.ಕೆ ಇವರು ಮನವಿಯನ್ನು ಹಸ್ತಾಂತರಿಸಿದರು. ಭಾರತೀಯ ಕಿಸಾನ್ ಸಂಘ ಸುಳ್ಯದ ಅಧ್ಯಕ್ಷರಾದ ಎಂ.ಜಿ.ಪ್ರಭಾಕರ ರೈ, ಸದಸ್ಯರಾದ ನೆಟ್ಟಾರು ಗೋಪಾಲಕೃಷ್ಣ ಭಟ್, ಕರ್ವಂಕಲ್ಲು ಗೋಪಾಲಕೃಷ್ಣ ಭಟ್, ಸೀತಾರಾಮ, ಪಿ.ಆರ್.ಭಟ್ ದೇವಸ್ಯ,  ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಕಾರ್ಯದರ್ಶಿ ಯತಿರಾಜ ಜೊತೆಗಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೃಷಿ ಇನ್ನು ಕೇವಲ ಬೆಳೆ ಬೆಳೆಯುವುದಲ್ಲ – ಯುವಕರಿಗೆ ಸ್ಟಾರ್ಟ್‌ಅಪ್ ಕ್ಷೇತ್ರ
August 26, 2026
6:52 AM
by: ದ ರೂರಲ್ ಮಿರರ್.ಕಾಂ
ಬರಪೀಡಿತ ಪ್ರದೇಶಗಳ ರೈತರಿಗೆ ಗುಡ್‌ನ್ಯೂಸ್ ; ಬೆಳೆ ವಿಮೆ ನೋಂದಣಿ ಅವಧಿ ವಿಸ್ತರಣೆ
August 25, 2026
10:36 PM
by: ದ ರೂರಲ್ ಮಿರರ್.ಕಾಂ
ರಾಜ್ಯದ 102 ತಾಲೂಕುಗಳಲ್ಲಿ ಬರದ ಛಾಯೆ – ತಿಂಗಳಾಂತ್ಯಕ್ಕೆ ಕೇಂದ್ರಕ್ಕೆ ವರದಿ ಸಲ್ಲಿಕೆ
August 25, 2026
10:30 PM
by: ದ ರೂರಲ್ ಮಿರರ್.ಕಾಂ
ಮಂಗಳೂರಿನ ಅಶ್ಮಿತ್ ಎ.ಜೆ. ಅವರಿಗೆ ‘ಸರಿಗಮಪ 2026’ರ ಕಿರೀಟ
August 25, 2026
8:54 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror