Advertisement
ಸುದ್ದಿಗಳು

33 ಕೆವಿ ವಿದ್ಯುತ್‌ ಉಪಕೇಂದ್ರ | ತ್ವರಿತ ಕಾಮಗಾರಿಗೆ ಭಾಕಿಸಂ ಒತ್ತಾಯ

Share

ಭಾರತೀಯ ಕಿಸಾನ್ ಸಂಘ, ಎಣ್ಮೂರು ವಲಯದ ವತಿಯಿಂದ  ಪುತ್ತೂರು ವಿಭಾಗ  ಕಾರ್ಯನಿರ್ವಾಹಕ ಇಂಜಿನಿಯರ್ ಅವರಲ್ಲಿ ಸುಳ್ಯ ತಾಲೂಕಿನ ಕಲ್ಮಡ್ಕ ಗ್ರಾಮದ ಕುಳಾಯಿತ್ತೋಡಿಯಲ್ಲಿ ನಿರ್ಮಾಣವಾಗಲಿರುವ 33 ಕೆ.ವಿ. ವಿದ್ಯುತ್ ಉಪಕೇಂದ್ರದ ಪ್ರಗತಿಯ ಬಗ್ಗೆ ವಿಚಾರಿಸಿ, ಕಾಮಗಾರಿಯನ್ನು ತ್ವರಿತವಾಗಿ ಮುಗಿಸಬೇಕೆಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ವತಿಯಿಂದ ಮನವಿಯನ್ನು ಸಲ್ಲಿಸಲಾಯಿತು.

ಇದೇ ಸಂದರ್ಭದಲ್ಲಿ ಮೆಸ್ಕಾಂ ಸುಬ್ರಹ್ಮಣ್ಯ ವಿಭಾಗದ ಎ.ಇ. ಅವರೊಂದಿಗೂ ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿಕೊಟ್ಟು ಕುಳಾಯಿತ್ತೋಡಿ ವಿದ್ಯತ್ ಉಪಕೇಂದ್ರದ ವ್ಯಾಪ್ತಿಯಲ್ಲಿ ಬರುವ ರೈತರಿಗೆ ನೆರವಾಗಬೇಕೆಂದು ಒತ್ತಾಯಿಸಲಾಯಿತು.  ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಅಧ್ಯಕ್ಷ  ಶ್ರೀನಂದನ.ಕೆ ಇವರು ಮನವಿಯನ್ನು ಹಸ್ತಾಂತರಿಸಿದರು. ಭಾರತೀಯ ಕಿಸಾನ್ ಸಂಘ ಸುಳ್ಯದ ಅಧ್ಯಕ್ಷರಾದ ಎಂ.ಜಿ.ಪ್ರಭಾಕರ ರೈ, ಸದಸ್ಯರಾದ ನೆಟ್ಟಾರು ಗೋಪಾಲಕೃಷ್ಣ ಭಟ್, ಕರ್ವಂಕಲ್ಲು ಗೋಪಾಲಕೃಷ್ಣ ಭಟ್, ಸೀತಾರಾಮ, ಪಿ.ಆರ್.ಭಟ್ ದೇವಸ್ಯ,  ಭಾರತೀಯ ಕಿಸಾನ್ ಸಂಘದ ಎಣ್ಮೂರು ವಲಯದ ಕಾರ್ಯದರ್ಶಿ ಯತಿರಾಜ ಜೊತೆಗಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 17-04-2026 | ಕರ್ನಾಟಕದ ಹವಾಮಾನದಲ್ಲಿ ಬದಲಾವಣೆ – ಏಪ್ರಿಲ್ 18 ರಿಂದ ಮಳೆ ಹೆಚ್ಚಳ

ಏಪ್ರಿಲ್ 18ರಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ಕಂಡುಬರುತ್ತಿದ್ದು, ಹಂತ ಹಂತವಾಗಿ ಮಳೆಯ ಚಟುವಟಿಕೆ…

6 hours ago

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

2 days ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

2 days ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago