Advertisement
ಸುದ್ದಿಗಳು

ಕೃಷಿಸಾಲಮನ್ನಾ | ಕೃಷಿ ಸಾಲಮನ್ನಾ ವಂಚಿತ ಕೃಷಿಕರಿಗೆ ನ್ಯಾಯಕ್ಕೆ ಒತ್ತಾಯಿಸಿ ಭಾಕಿಸಂ ಪ್ರತಿಭಟನೆ |

Share

ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ  ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.

ದ ಕ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಯ ರೈತರ ಸಾಲಮನ್ನಾ (farmers loan waiver scheme) ಈಗಾಗಲೇ ಆಗಿದೆ. ಹಾಗಿದ್ದರೂ ಕೆಲವು ರೈತರ ಸಾಲಮನ್ನಾ ಇನ್ನೂ ಆಗಿಲ್ಲ. ಇದಕ್ಕೆ ವಿವಿಧ ಕಾರಣಗಳನ್ನು  ಹೇಳಲಾಗಿದ. ನಿಖರ ಕಾರಣ ಇಲ್ಲದೆಯೇ ಸಾಲಮನ್ನಾ ಆಗಿಲ್ಲ. ಕಳೆದ ಹಲವು ಸಮಯಗಳಿಂದ ಮನವಿ ನೀಡಿದರೂ, ಸಹಕಾರಿ ಸಂಘಗಳ ಮೂಲಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪುತ್ತೂರಿನಲ್ಲಿ ಭಾರತೀಯ ಕಿಸಾನ್‌ ಸಂಘದ ನೇತೃತ್ವದಲ್ಲಿ  ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.  ಪುತ್ತೂರಿನ ದರ್ಬೆ ಜಂಕ್ಷನ್ ನಿಂದ  ರೈತರು ಪ್ರತಿಭಟನೆ ಮೂಲಕ ಸಾಗಿ ಬಂದು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಆಗ್ರಹಿಸಲಾಯಿತು

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆಯ ನಡುವೆಯೂ ಉರಿಯುವ ಬಿಸಿಲು..! ಏಪ್ರಿಲ್–ಜೂನ್‌ನಲ್ಲಿ ಹವಾಮಾನ ಸವಾಲು..!

ಏಪ್ರಿಲ್‌ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…

22 hours ago

ಗ್ಯಾಸ್ ಸಿಲಿಂಡರ್ ಕೊರತೆ ಪರಿಣಾಮ : ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆ

ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…

22 hours ago

ಹಸಿರು ಅಮೋನಿಯಾ ಒಪ್ಪಂದಗಳು | ಭಾರತದ ಇಂಧನ ಭದ್ರತೆಗೆ ಹೊಸ ಬಲ..! 2030 ಗುರಿಗೆ ವೇಗ

ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…

22 hours ago

ಕರಾವಳಿಯಲ್ಲಿ ಮಳೆಯ ರಭಸ | ಸುಬ್ರಹ್ಮಣ್ಯ ಆಸುಪಾಸಿನಲ್ಲಿ 50 ಮಿಮೀಗೂ ಹೆಚ್ಚು! ರಾಜ್ಯದ ಹಲವೆಡೆ ಇನ್ನೂ 2 ದಿನ ಮಳೆ ಅಲರ್ಟ್

ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…

22 hours ago

“ಕೃಷಿ ಕೂಳೆ ಸುಡುವುದು ಮುಗಿದುಹೋಯ್ತು…!” | ರೈತರಿಗೆ ಹೊಸ ಆದಾಯದ ದಾರಿ, ಕೂಳೆಯಿಂದ ಬಿಟುಮೆನ್ ತಯಾರಿ

ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…

2 days ago

“ಮಹಿಳೆಯರಿಗೆ ಶಕ್ತಿ ನೀಡಿದರೆ ಕೃಷಿ ಬಲವಾಗುತ್ತದೆ..!” | ವಿಶ್ವದ ಗಮನ ಸೆಳೆಯುತ್ತಿದೆ ಇನ್‌ಕ್ಲೂಸಿವ್‌ ಅಗ್ರಿಕಲ್ಚರ್‌ ಮಾದರಿ

ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…

2 days ago