ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.
ದ ಕ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಯ ರೈತರ ಸಾಲಮನ್ನಾ (farmers loan waiver scheme) ಈಗಾಗಲೇ ಆಗಿದೆ. ಹಾಗಿದ್ದರೂ ಕೆಲವು ರೈತರ ಸಾಲಮನ್ನಾ ಇನ್ನೂ ಆಗಿಲ್ಲ. ಇದಕ್ಕೆ ವಿವಿಧ ಕಾರಣಗಳನ್ನು ಹೇಳಲಾಗಿದ. ನಿಖರ ಕಾರಣ ಇಲ್ಲದೆಯೇ ಸಾಲಮನ್ನಾ ಆಗಿಲ್ಲ. ಕಳೆದ ಹಲವು ಸಮಯಗಳಿಂದ ಮನವಿ ನೀಡಿದರೂ, ಸಹಕಾರಿ ಸಂಘಗಳ ಮೂಲಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪುತ್ತೂರಿನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ ಜಂಕ್ಷನ್ ನಿಂದ ರೈತರು ಪ್ರತಿಭಟನೆ ಮೂಲಕ ಸಾಗಿ ಬಂದು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಆಗ್ರಹಿಸಲಾಯಿತು
ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…
ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…
ಉಪಗ್ರಹ, ಡ್ರೋನ್, GIS, AI ಮತ್ತು ಮಷಿನ್ ಲರ್ನಿಂಗ್ ತಂತ್ರಜ್ಞಾನ ಬಳಸಿ ರಾಜ್ಯ…
ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್ನ…
ಕರಾವಳಿ ಹಾಗೂ ಮಲೆನಾಡಿನಲ್ಲಿ ಆಗಸ್ಟ್ 10ರಿಂದ ಮಳೆಯ ಪ್ರಮಾಣ ಕಡಿಮೆಯಾಗುವ ಲಕ್ಷಣಗಳು ಗೋಚರಿಸಿವೆ.…
ದೇಹ, ಮನಸ್ಸು ಮತ್ತು ಆತ್ಮದ ಸಮತೋಲನವೇ ನಿಜವಾದ ಆರೋಗ್ಯ ಎಂದು ರಾಮಚಂದ್ರಾಪುರ ಶ್ರೀ…