ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಿ ಕೊಡಬೇಕು ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು.
ದ ಕ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಯ ರೈತರ ಸಾಲಮನ್ನಾ (farmers loan waiver scheme) ಈಗಾಗಲೇ ಆಗಿದೆ. ಹಾಗಿದ್ದರೂ ಕೆಲವು ರೈತರ ಸಾಲಮನ್ನಾ ಇನ್ನೂ ಆಗಿಲ್ಲ. ಇದಕ್ಕೆ ವಿವಿಧ ಕಾರಣಗಳನ್ನು ಹೇಳಲಾಗಿದ. ನಿಖರ ಕಾರಣ ಇಲ್ಲದೆಯೇ ಸಾಲಮನ್ನಾ ಆಗಿಲ್ಲ. ಕಳೆದ ಹಲವು ಸಮಯಗಳಿಂದ ಮನವಿ ನೀಡಿದರೂ, ಸಹಕಾರಿ ಸಂಘಗಳ ಮೂಲಕ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಹೀಗಾಗಿ ಪುತ್ತೂರಿನಲ್ಲಿ ಭಾರತೀಯ ಕಿಸಾನ್ ಸಂಘದ ನೇತೃತ್ವದಲ್ಲಿ ಪುತ್ತೂರಿನಲ್ಲಿ ಪ್ರತಿಭಟನೆ ನಡೆಯಿತು. ಪುತ್ತೂರಿನ ದರ್ಬೆ ಜಂಕ್ಷನ್ ನಿಂದ ರೈತರು ಪ್ರತಿಭಟನೆ ಮೂಲಕ ಸಾಗಿ ಬಂದು ಹಾಗೂ ಸಾಲ ಮನ್ನಾದಿಂದ ವಂಚಿತರಾದವರಿಗೆ ನ್ಯಾಯ ದೊರಕಿಸಬೇಕು ಮತ್ತು ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಆಗ್ರಹಿಸಲಾಯಿತು
ರಾಜ್ಯದಲ್ಲಿ ಬಿಸಿಲಿನ ನಡುವೆ ಏಪ್ರಿಲ್ 25-26ರಿಂದ ಮಳೆ ಆರಂಭವಾಗುವ ಸಾಧ್ಯತೆ ಇದೆ. ಕರಾವಳಿ,…
ಎಸ್.ಎಸ್.ಎಲ್.ಸಿ ಪಾಸಾದವರಿಗೆ ಮಂಗಳೂರಿನ ಜಿಟಿಟಿಸಿಯಲ್ಲಿ 100% ಉದ್ಯೋಗಾಧಾರಿತ ಡಿಪ್ಲೊಮಾ ಕೋರ್ಸ್ಗಳಿಗೆ ಪ್ರವೇಶ ಆರಂಭವಾಗಿದೆ.…
ಸುಂದರ್ಬನ್ಸ್ನಲ್ಲಿ ಕರಾವಳಿ ರಕ್ಷಣಾ ಪಡೆ 13,320 ಕೆಜಿ ಅಕ್ರಮ ಅಡಿಕೆ ವಶಪಡಿಸಿಕೊಂಡಿದೆ. ‘ಶಿವ…
ತಾಪಮಾನ ಏರಿಕೆಯಿಂದ ಮೈಸೂರಿನ ಕೆ.ಆರ್. ಆಸ್ಪತ್ರೆಯಲ್ಲಿ 30 ಹಾಸಿಗೆಗಳ ಸನ್ ಸ್ಟ್ರೋಕ್ ವಾರ್ಡ್…
ಭೂಮಿ ಉಳಿಸಿ ಸಮ್ಮೇಳನದಲ್ಲಿ ನಿತಿನ್ ಗಡ್ಕರಿ, ರೈತರು ಇಂಧನ ಉತ್ಪಾದನೆಗೆ ಕೈಜೋಡಿಸಿದರೆ ಮಾಲಿನ್ಯ…
ರೈತರಿಗೆ ಸರಳ ಹಣಕಾಸು ವ್ಯವಸ್ಥೆ ಅಗತ್ಯವಿದ್ದು, ಸಮಗ್ರ ಕೃಷಿ ಮಾದರಿಯಿಂದ ಆದಾಯ ಹೆಚ್ಚಿಸಬಹುದು…