Advertisement

ಬಾಳಿಲದಲ್ಲಿ ಭಾಕಿಸಂ ವತಿಯಿಂದ ಬಲರಾಮ ಜಯಂತಿ ಆಚರಣೆ

Share

ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು‌.

Advertisement
Advertisement
Advertisement
Advertisement

ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.

Advertisement

ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್‌ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.

ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿ‌ಎಸ್ ಹಾಗೂ ಪವನ‌ ಬಿಎಸ್ ಪ್ರಾರ್ಥಿಸಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಲ್ಪಾವಧಿ ಬೆಳೆ ಸಾಲ – ಹಾಗೆಂದರೇನು..? | ರೈತರಿಗೆ ಪ್ರಯೋಜನ ಏನು..?

ಯಾವುದೇ ಬ್ಯಾಂಕು ಅಥವಾ ಸಹಕಾರಿ ಸಂಸ್ಥೆ ರೈತನಿಗೆ ಬೇಕಾಬಿಟ್ಟಿಯಾಗಿ ಅಲ್ಪಾವಧಿ ಬೆಳೆ ಸಾಲ…

2 days ago

ವಿಶ್ವೇಶ್ವರ ಭಟ್‌ ಬಂಗಾರಡ್ಕ ಅವರಿಂದ ಬಜೆಟ್‌ ವಿಶ್ಲೇಷಣೆ |

‌ಆರ್ಥಿಕತೆಯ ಬಗ್ಗೆ ಸಮರ್ಥವಾಗಿ ವಿಷಯ ಮಂಡಿಸಬಲ್ಲ ಕೃಷಿಕ, ಸಾಮಾಜಿಕ ಮುಖಂಡ ವಿಶ್ವೇಶ್ವರ ಭಟ್‌…

3 days ago

ಗ್ರಾಮೀಣ, ನಗರ ಪ್ರದೇಶದ ಕಟ್ಟೆಗಳ ಅಭಿವೃದ್ಧಿ – ಧಾರ್ಮಿಕ ಪರಂಪರೆ ಸಂರಕ್ಷಣೆ

ದೇಶಾದ್ಯಂತ ನಗರೀಕರಣ ಬೆಳವಣಿಗೆಯಾದಂತೆ ಸಮುದಾಯದ ಸ್ಥಳಗಳು ಕಣ್ಮರೆಯಾಗಿವೆ. ಕರಾವಳಿ ನಗರದಾದ್ಯಂತ  ಸುಮಾರು 250…

4 days ago

ಮಾನವ-ವನ್ಯಜೀವಿ ಸಂಘರ್ಷ ತಗ್ಗಿಸಲು ಸಕಲ ಕ್ರಮ | ಮುಖ್ಯಮಂತ್ರಿ  ಸಿದ್ದರಾಮಯ್ಯ

ರಾಜ್ಯದ ಕಾಡಂಚಿನ ಪ್ರದೇಶದಲ್ಲಿ  ಮಾನವ ಮತ್ತು  ವನ್ಯಜೀವಿ ಸಂಘರ್ಷ ತಡೆಯುವ ನಿಟ್ಟಿನಲ್ಲಿ ಸರ್ಕಾರ…

4 days ago