ಭಾರತೀಯ ಕಿಸಾನ್ ಸಂಘದ ವತಿಯಿಂದ ಸುಳ್ಯ ತಾಲೂಕು ಮಟ್ಟದ ಬಲರಾಮ ಜಯಂತಿ ಹಾಗೂ ವಾರ್ಷಿಕೋತ್ಸವ ಕಾರ್ಯಕ್ರಮ ಬಾಳಿಲ ವಿದ್ಯಾಬೋಧಿನೀ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆಯಿತು.
ಭಾಕಿಸಂ ತಾಲೂಕು ಅಧ್ಯಕ್ಷ ಎನ್ ಜಿ ಪ್ರಭಾಕರ ರೈ ಸಭಾಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮವನ್ನು ಕೃಷಿಕ ರಮೇಶ್ ದೇಲಂಪಾಡಿ ಉದ್ಘಾಟಿಸಿದರು. ಇದೇ ವೇಳೆ ಹೈನುಗಾರಿಕೆ ಬಗ್ಗೆ ಕೃಷಿಕ ಹಿಂದಾರು ಜಯಗುರು ಆಚಾರ್ ಮಾಹಿತಿ ನೀಡಿದರು.ಭಾಕಿಸಂ ಜಿಲ್ಲಾಧ್ಯಕ್ಷ ಶಾಂತಿಪ್ರಸಾದ್ ಹೆಗ್ಡೆ ಕುಮ್ಕಿ ಹಕ್ಕಿನ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭ ಪ್ರಗತಿಪರ ಕೃಷಿಕ ವೆಂಕಟ್ರಮಣ ಭಟ್ ಪವನ, ಪ್ರಗತಿಪರ ಹೈನುಗಾರರಾದ ಶಾಂಭವಿ ಎನ್ ರೈ ಪಿಜಾವು ಅವರನ್ನು ಸನ್ಮಾನಿಸಲಾಯಿತು.
ಭಾಕಿಸಂ ಬಾಳಿಲ ಘಟಕದ ಅಧ್ಯಕ್ಷ ರಾಜಾರಾಮ ನಿಡ್ಮಾರು ಸ್ವಾಗತಿಸಿ ಗೋಪಾಲಕೃಷ್ಣ ಭಟ್ ನೆಟ್ಟಾರು ಪ್ರಸ್ತಾವನೆಗೈದರು. ಭಾಕಿಸಂ ತಾಲೂಕು ಕಾರ್ಯದರ್ಶಿ ಸಾಯಿಶೇಖರ ಕರಿಕಳ ನಿರೂಪಿಸಿದರು.ಪ್ರಸನ್ನ ಬಿಎಸ್ ಹಾಗೂ ಪವನ ಬಿಎಸ್ ಪ್ರಾರ್ಥಿಸಿದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…