ದೇಶದಲ್ಲಿ ರೈತರು ಬೆಳೆಗೆ ಉತ್ತಮ ಬೆಲೆ ಸಿಗಲಿ | ಭಾ ಕಿ ಸಂ ಮೂಲಕ ರಾಷ್ಟ್ರಪತಿಗಳಿಗೆ ಮನವಿ |

January 14, 2022
10:59 AM

ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.

ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ  ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್  ಭಾಗವಹಿಸಿದ್ದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ [email protected] / [email protected] ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

ಇದನ್ನೂ ಓದಿ

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ
April 16, 2026
7:25 AM
by: ದ ರೂರಲ್ ಮಿರರ್.ಕಾಂ
ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ
April 16, 2026
7:06 AM
by: ಮಿರರ್‌ ಡೆಸ್ಕ್
ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’
April 15, 2026
10:40 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!
April 15, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror