ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.
ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಭಾಗವಹಿಸಿದ್ದರು.
ಹೆಚ್ಚಿನ ಭಾಗಗಳಲ್ಲಿ ಸಂಜೆ, ರಾತ್ರಿ ಮೋಡದ ವಾತಾವರಣದ ಮುನ್ಸೂಚೆನೆ ಇದ್ದು, ಘಟ್ಟದ ಕೆಳಗಿನ…
ಕೊಡಗು ಜಿಲ್ಲೆಯ ಕಕ್ಕಬೆಯ ಕುಂಜಿಲ ಪ್ರದೇಶದಲ್ಲಿ ಮಳೆಯಾಗಿದೆ.
ಅಧಿಕ ತಾಪಮಾನದೊಂದಿಗೆ ಮೋಡದ ವಾತಾವರಣದ ಮುನ್ಸೂಚನೆ ಇದೆ. ಸಂಜೆ, ರಾತ್ರಿಯ ವೇಳೆ ಘಟ್ಟದ…
ಕಾಲ್ತುಳಿತ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಅಮಾಯಕರೇ ಸಾಯುತ್ತಾರೆ. ಅವರಿಗೆ ಯಾರು ಎಲ್ಲಿಂದ ಯಾಕೆ ತಳ್ಳುತ್ತಿದ್ದಾರೆಂದೇ…
ಅಡಿಕೆಯ ಮೈಟ್ ಬಗ್ಗೆ ಸಿಪಿಸಿಆರ್ಐ ನಿರ್ದೇಶಕರು ಮಾಹಿತಿ ಪ್ರಕಟಿಸಿದ್ದಾರೆ. ಈ ಬಾರಿ ಕೆಲವು…
ಈ ಬಾರಿ ಫೆಬ್ರವರಿ ತಿಂಗಳಲ್ಲಿ 34 ಡಿಗ್ರಿ ಉಷ್ಣಾಂಶ ದಾಖಲಾಗಿದೆ ಎಂದು ಹವಾಮಾನ…