ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.
ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಭಾಗವಹಿಸಿದ್ದರು.
ರಾಜ್ಯ ಬಜೆಟ್ 2026-27ರಲ್ಲಿ ರೈತರಿಗೆ ಕೃಷಿ, ತೋಟಗಾರಿಕೆ, ಮೀನುಗಾರಿಕೆ ಹಾಗೂ ಗ್ರಾಮೀಣ ಅಭಿವೃದ್ಧಿಗೆ…
ರಾಜ್ಯ ಬಜೆಟ್ 2026-27ರಲ್ಲಿ ಕೃಷಿ, ತೋಟಗಾರಿಕೆ ಮತ್ತು ಮೀನುಗಾರಿಕೆ ಕ್ಷೇತ್ರಗಳಿಗೆ ಹಲವು ಹೊಸ…
ಕರಾವಳಿ ಜಿಲ್ಲೆಗಳಲ್ಲಿ ಮಧ್ಯಾಹ್ನದ ಬಳಿಕ ಮೋಡದ ವಾತಾವರಣ ಹೆಚ್ಚಾಗುವ ಸಾಧ್ಯತೆ ಇದೆ. ಘಟ್ಟದ…
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…