ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ಸಿಗುವ ಸಲುವಾಗಿ ದೇಶದಾದ್ಯಂತ ಚಳವಳಿ ರೂಪದಲ್ಲಿ ಮಾನ್ಯ ರಾಷ್ಟ್ರಪತಿಯವರಿಗೆ ಆಯಾ ತಾಲೂಕು ತಹಶೀಲ್ದಾರವರ ಮೂಲಕ ಮನವಿ ಸಲ್ಲಿಸುವ ಕಾರ್ಯಕ್ರಮ ಭಾರತೀಯ ಕಿಸಾನ್ ಸಂಘದ ಮೂಲಕ ನಡೆಸಲಾಯಿತು.
ಇದರ ಅಂಗವಾಗಿ ಸುಳ್ಯ ತಾಲೂಕು ಭಾರತೀಯ ಕಿಸಾನ್ ಸಂಘ ಸಹ ಸುಳ್ಯ ತಹಶೀಲ್ದಾರರ ಮೂಲಕ ಮಾನ್ಯ ರಾಷ್ಟ್ರಪತಿಯವರಿಗೆ ಮನವಿಯನ್ನು ಸಲ್ಲಿಸಲಾಯಿತು. ಕಾರ್ಯಕ್ರಮದಲ್ಲಿ ಭಾರತೀಯ ಕಿಸಾನ್ ಸಂಘದ ಸುಳ್ಯ ತಾಲೂಕು ಅಧ್ಯಕ್ಷ ಪ್ರಭಾಕರ ರೈ, ಕಾರ್ಯದರ್ಶಿ ಸಾಯಿಶೇಖರ ಕರಿಕಳ, ಕೋಶಾಧಿಕಾರಿ ಸೀತಾರಾಮ್, ನಿಕಟಪೂರ್ವ ಕಾರ್ಯದರ್ಶಿಗಳಾದ ನೆಟ್ಟಾರು ಗೋಪಾಲಕೃಷ್ಣ ಭಟ್ ಹಾಗೂ ಬಾಳಿಲ ಮುಪ್ಪೇರ್ಯ ಸಮಿತಿಯ ಅಧ್ಯಕ್ಷರಾದ ಕರ್ವಂಕಲ್ಲು ಗೋಪಾಲಕೃಷ್ಣ ಭಟ್ ಭಾಗವಹಿಸಿದ್ದರು.
ತುಮಕೂರು ಕೈಗಾರಿಕಾ ನೋಡ್ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…
ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…
ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…
ಜೂನ್ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…
ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…
ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…