ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಅಡಿಕೆ ಬೆಳೆಗಾರರಿಗೆ ಜೂನ್ ಆರಂಭವಾಗುತ್ತಿದ್ದಂತೆಯೇ ಎಳೆ ಅಡಿಕೆ ಬೀಳುವ ಸಮಸ್ಯೆ ಆರಂಭವಾಗಿದೆ. ವಿವಿಧ…
ಅಹಮದಾಬಾದ್ ನಲ್ಲಿ ಸಂಭವಿಸಿದ ವಿಮಾನ ಪತನ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆಯಾಗಿದ್ದು, ತನಿಖೆಯಲ್ಲಿ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 953515690
ಮಿಜೋರಾಂನ ಅಸ್ಸಾಂ ರೈಫಲ್ಸ್ ಸಿಬ್ಬಂದಿ ಮತ್ತು ಕಸ್ಟಮ್ಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ,…