ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…