ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ. ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರದ ಸಮಗ್ರ ಕೀಟ ನಿರ್ವಹಣಾ ಕೇಂದ್ರಗಳು…
ಮನಸ್ಸಿದ್ದರೆ ಮಾರ್ಗ ಎಂಬ ಗಾದೆ ಮಾತು ನಾವು ಕೇಳಿದ್ದೇವೆ. ಆದರೆ, ಕೆಲವು ಜನರ…
ಕೆಲವು ಕಡೆಗಳಲ್ಲಿ ರೈತರು ತಮ್ಮ ಜಮೀನಿಗೆ ಹೋಗಲು ಸರಿಯಾದ ದಾರಿಯಿಲ್ಲದೆ ಪರದಾಟ ನಡೆಸಬೇಕಾಗುತ್ತದೆ.…
ಕೃಷಿ ಇಲಾಖೆಯು ರೈತರಿಗೆಂದು ವಿವಿಧ ಸಬ್ಸಿಡಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದಕ್ಕೆ ಯಾವ…
ಮಹಿಳೆಯರ ಏಳಿಗೆಗೆ ಸರ್ಕಾರವೂ ಹಲವಾರು ರೀತಿಯ ಯೋಜನೆಯನ್ನು ಜಾರಿಗೊಳಿಸಿದೆ. ಇದೀಗ ಗ್ರಾಮೀಣ ಮಹಿಳೆಯರಿಗೆ…
17.12.2025 ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ…