Advertisement
MIRROR FOCUS

ಭಾರತ್ ಬ್ರ್ಯಾಂಡ್ ಅಕ್ಕಿ-ಗೋಧಿ ಹಿಟ್ಟು | ಎರಡನೇ ಹಂತದ ಮಾರಾಟಕ್ಕೆ ಚಾಲನೆ |

Share

ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟು ಮಾರಾಟದ ಎರಡನೇ ಹಂತಕ್ಕೆ ಕೇಂದ್ರ ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣೆ ಸಚಿವ ಪ್ರಲ್ಹಾದ್ ಜೋಷಿ ದೆಹಲಿಯ ಕೃಷಿ ಭವನದಲ್ಲಿ ಚಾಲನೆ ನೀಡಿದರು. 

ಈ ವೇಳೆ  ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ, ಕೇಂದ್ರೀಯ ಭಂಡಾರ, ರಾಷ್ಟ್ರೀಯ ಸಹಕಾರಿ ಗ್ರಾಹಕ ಒಕ್ಕೂಟ, ನಫೆಡ್ ಜೊತೆಯಾಗಿ ಇ-ಕಾಮರ್ಸ್ ಅಂಗಡಿಗಳು, ವಾಣಿಜ್ಯ ಮತ್ತು ದೊಡ್ಡ ಸರಣಿಯ ಚಿಲ್ಲರೆ ವ್ಯಾಪಾರಿಗಳು ಹಾಗೂ ಮೊಬೈಲ್ ವ್ಯಾನ್ ಗಳ ಮೂಲಕ ಭಾರತ್ ಬ್ರಾಂಡ್ ಅಕ್ಕಿಯನ್ನು ಪ್ರತಿ ಕೆ.ಜಿಗೆ 34 ರೂಪಾಯಿ, ಗೋಧಿ ಹಿಟ್ಟನ್ನು 30 ರೂಪಾಯಿ ದರದಲ್ಲಿ ಒದಗಿಸುವ ಮೂಲಕ ಗ್ರಾಹಕರಿಗೆ ನೀಡುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.   ಭಾರತ್ ಅಕ್ಕಿ ಮತ್ತು ಗೋಧಿ ಹಿಟ್ಟನ್ನು ಕೈಗೆಟಕುವ ಬೆಲೆಯಲ್ಲಿ ಮಾರಾಟ ಮಾಡುವ ಜೊತೆಗೆ ಮಾರುಕಟ್ಟೆಯಲ್ಲಿನ ಬೆಲೆಗಳು ಸುಧಾರಿಸುವುದು ಮತ್ತು ಗ್ರಾಹಕರಿಗೆ ಉಪಯೋಗ ಕಲ್ಪಿಸುವುದು ಕೇಂದ್ರ ಸರ್ಕಾರದ ಆದ್ಯತೆಯಾಗಿದೆ ಎಂದು ಅವರು ಹೇಳಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

40 minutes ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

1 hour ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

1 day ago

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

2 days ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

2 days ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

2 days ago