ಅನುಕ್ರಮ

ಭಾವಗೀತೆ | ತಂಗಾಳಿ ತಂದ ಬಯಕೆ

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 17-06-2025 | ಮಳೆ ತೀವ್ರತೆ ಕಡಿಮೆ ನಿರೀಕ್ಷೆ | ಜೂ.18 ರಿಂದ ಸಾಮಾನ್ಯ ಮಳೆ ಸಾಧ್ಯತೆ

18.06.2025ರ ಬೆಳಿಗ್ಗೆ 8 ಗಂಟೆವರೆಗೆ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

20 minutes ago

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆ | ಇದುವರೆಗಿನ ಹಾನಿ ಎಷ್ಟು..?

ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಮಳೆಗೆ ಇದುವರೆಗೆ ಹಾನಿಯಾಗಿರುವ ಮಾಹಿತಿಯನ್ನು ಜಿಲ್ಲಾಡಳಿತ…

54 minutes ago

ಮುಂದುವರಿದ ಮಳೆ | ಕೊಡಗು ಕರಾವಳಿ ಜಿಲ್ಲೆಯಲ್ಲಿ ಉತ್ತಮ ಮಳೆ | ಇಂದೂ ಹಲವು ಕಡೆ ರೆಡ್ ಅಲರ್ಟ್ |

ರಾಜ್ಯದ ವಿವಿಧೆಡೆ ಇಂದು ಮಳೆಯಾಗಿದೆ. ಉತ್ತರ ಕನ್ನಡದಲ್ಲಿ 27 ಸೆಂಟಿ ಮೀಟರ್, ಸಿದ್ಧಾಪುರದಲ್ಲಿ…

5 hours ago

ಆತ್ಮನಿರ್ಭರ ಯೋಜನೆಯಿಂದ ಸ್ವಾವಲಂಬಿ ಬದುಕು | ಸಾವಯವ ಕೃಷಿಯಲ್ಲಿ ಕಬ್ಬು ಬೆಳೆದು ಯಶಸ್ವಿ

ಆತ್ಮನಿರ್ಭರ ಯೋಜನೆಯಡಿ ಸ್ವಾವಲಂಬಿ ಬದುಕಿನ ಕನಸು ಕಂಡಿದ್ದ ಬಿ. ನಂದೀಶ್ ತಮ್ಮ ಜಮೀನಿನಲ್ಲಿ…

1 day ago

ಹೊಸರುಚಿ | ನೆಕ್ಕರೆ ಮಾವಿನ ಕಾಯಿ ಪಲ್ಯ

ನೆಕ್ಕರೆ ಮಾವಿನ ಕಾಯಿ ಪಲ್ಯ ಮಾಡುವ ವಿಧಾನ..

1 day ago

ಜೂನ್ ಮೂರನೇ ವಾರ ಗುರು ಆದಿತ್ಯ ರಾಜಯೋಗ, ಈ 5 ರಾಶಿಗೆ ಅದೃಷ್ಟವೋ ಅದೃಷ್ಟ.!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತಾರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago