Advertisement
ಅನುಕ್ರಮ

ಭಾವಗೀತೆ | ತಂಗಾಳಿ ತಂದ ಬಯಕೆ

Share
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ನಿಷೇಧ ಇಲ್ಲ – ಈಗ ಅಡಿಕೆ ಬಳಕೆಯ ನಿಯಂತ್ರಣದತ್ತ ಫೋಕಸ್

ಅಡಿಕೆ ನಿಷೇಧಕ್ಕಿಂತ ಬಳಕೆಯ ನಿಯಂತ್ರಣವೇ ಪರಿಣಾಮಕಾರಿ ಎಂದು WHO ಅಭಿಪ್ರಾಯಪಟ್ಟಿದೆ. ಆಗ್ನೇಯ ಏಷ್ಯಾದ…

3 hours ago

ಅಡಿಕೆ ಬಳಕೆಯ ನಿಯಂತ್ರಣಕ್ಕೆ ‘MPOWER’ ನೀತಿ ಅಗತ್ಯ : ವಿಶ್ವ ಆರೋಗ್ಯ ಸಂಸ್ಥೆ

ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…

7 hours ago

ಅರೆಕಾನಟ್ ಚಾಲೆಂಜ್ : ಅಡಿಕೆ ನಿಯಂತ್ರಣ ಕುರಿತು WHO ಉತ್ಸುಕತೆ – ಕ್ಲಿನಿಕಲ್ ಪರೀಕ್ಷೆಗಳ ಅಗತ್ಯಕ್ಕೆ ತಜ್ಞರ ಒತ್ತಾಯ

ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…

7 hours ago

AI, ಡ್ರೋನ್ ಮತ್ತು ಸ್ವಯಂಚಾಲಿತ ಯಂತ್ರಗಳು | ಕಾರ್ಮಿಕ ಕೊರತೆಯ ನಡುವೆ ಕೃಷಿಗೆ ರೋಬೋಟ್ ಪರಿಹಾರ

ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…

17 hours ago

“ಕ್ಯಾನ್ಸರ್ ಮ್ಯಾಪಿಂಗ್” – ರೋಗ ತಡೆಯುವ ಮೊದಲ ಹೆಜ್ಜೆ

ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…

17 hours ago

ರಾಜ್ಯದಲ್ಲಿ 3 ವರ್ಷದಲ್ಲಿ 432 ಮಂದಿ ಅಕ್ರಮ ವಿದೇಶಿ ವಲಸಿಗರು ಪತ್ತೆ | ಬೆಂಗಳೂರು ನಗರದಲ್ಲೇ 328 ಪ್ರಕರಣ

ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್‌…

18 hours ago