Advertisement
ಅನುಕ್ರಮ

ಭಾವಗೀತೆ | ತಂಗಾಳಿ ತಂದ ಬಯಕೆ

Share
ಮಂದ ಮಾರುತ ಬೀಸಿ ಬಂದಿದೆ
ತಂಪು ಹಿತವನು ನೀಡುತ
ಬೆಂದ ಮನಸಿಗೆ ಹಾಸ ತಂದಿದೆ
ಇಂಪು ಗಾನವ ಹಾಡುತ….. ||
ಸುಪ್ತವಾಗಿರೊ ಬಯಕೆ ಉದಿಸಿದೆ
ಹಸ್ತ ಚಾಚುತ ನಿನ್ನೆಡೆ
ಸಪ್ತ ಸ್ವರಗಳ ನಲಿಸಿ ಮೆರೆದಿದೆ
ಚಿಂತೆ ಮರೆಸುತ ಮುನ್ನಡೆ…. ||
ಬಾನಿನಂಚಲಿ ಮೋಡ ಸರಿಯಲು
ಮನಸು ಬೇಗುದಿ ಕಳೆದಿದೆ
ತೇಲಿ ಬಂದಿಹ ಬಾನ ಹಕ್ಕಿಯು
ಕನಸು ಚಿತ್ರಿಸಿ ಹೋಗಿದೆ…. ||
ನಾಳೆ ಬಾಳಿನ ಸುಖವ ಕಾಣುತ
ಮನಕೆ ಸಂತಸ ತಂದಿದೆ
ಹಾಳೆ ಸಾಲಲಿ ಒಲವ ತುಂಬುತ
ಒನಪು ದಿನವಿದು ಎಂದಿದೆ… ||
ಬೇಲಿ ಇಲ್ಲದ ಬದುಕು ಎನ್ನದು
ಬಂಧಿಯಾಗುವ ಆಸೆಯು
ತೋಳ ಚಾಚಲು ಮುಂದೆ ಬರುವೆಯ
ಸೇರಿಕೊಳ್ಳುವ ಬಯಕೆಯು… ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

8 hours ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

12 hours ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

1 day ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago

ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?

ಗುಟ್ಕಾ–ಪಾನ್‌ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…

3 days ago