ಸುಳ್ಯ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.
ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಜೇಸಿ ಎಸ್ ಆರ್ ಸೂರಯ್ಯ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಹಿರಿಯ ಜೇಸಿಗಳಾದ ಜೇಸಿ ಚಂದ್ರಶೇಖರ್ ಪೇರಾಲು , ಜೇಸಿ ಕೆ ಎಮ್ ಮುಸ್ತಫಾ , ಜೇಸಿ ದಿನೇಶ್ ಮಡಪ್ಪಾಡಿ , ಜೇಸಿ ದಿನೇಶ್ ಅಂಬೆಕಲ್ಲು ,ಜೇಸಿ ಕೆ ಟಿ ವಿಶ್ವನಾಥ್ , ಜೇಸಿ ಲೋಕೇಶ್ ಪೆರ್ಲಂಪಾಡಿ ಇನ್ನಿತರರು ಉಪಸ್ಥಿತರಿದ್ದರು. ಸಾಹಿತಿ ಮತ್ತು ಗಾಯಕ ಭೀಮರಾವ್ ವಾಷ್ಠರ್ ರವರು ಕನ್ನಡ ರಾಜ್ಯೋತ್ಸವದ ಗೀತೆಗಳನ್ನು ಹಾಡಿದರು .
ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ, ಅದು ಗಂಭೀರ ಆರೋಗ್ಯ ಅಪಾಯಗಳಿಗೆ…
ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…
ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…
ಜಲಜೀವನ್ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…
ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…
ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…