ಸುಳ್ಯ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.
ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.
ಈ ಸಂದರ್ಭದಲ್ಲಿ ಜೇಸಿ ಎಸ್ ಆರ್ ಸೂರಯ್ಯ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಹಿರಿಯ ಜೇಸಿಗಳಾದ ಜೇಸಿ ಚಂದ್ರಶೇಖರ್ ಪೇರಾಲು , ಜೇಸಿ ಕೆ ಎಮ್ ಮುಸ್ತಫಾ , ಜೇಸಿ ದಿನೇಶ್ ಮಡಪ್ಪಾಡಿ , ಜೇಸಿ ದಿನೇಶ್ ಅಂಬೆಕಲ್ಲು ,ಜೇಸಿ ಕೆ ಟಿ ವಿಶ್ವನಾಥ್ , ಜೇಸಿ ಲೋಕೇಶ್ ಪೆರ್ಲಂಪಾಡಿ ಇನ್ನಿತರರು ಉಪಸ್ಥಿತರಿದ್ದರು. ಸಾಹಿತಿ ಮತ್ತು ಗಾಯಕ ಭೀಮರಾವ್ ವಾಷ್ಠರ್ ರವರು ಕನ್ನಡ ರಾಜ್ಯೋತ್ಸವದ ಗೀತೆಗಳನ್ನು ಹಾಡಿದರು .
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…
ಪಶ್ಚಿಮ ಬಂಗಾಳ ಕರಾವಳಿಯಲ್ಲಿ ರೂಪುಗೊಳ್ಳಲಿರುವ ವಾಯುಭಾರ ಕುಸಿತದಿಂದ ಕರ್ನಾಟಕದಲ್ಲಿ ಮತ್ತೆ ಮುಂಗಾರು ಚುರುಕುಗೊಳ್ಳುವ…
ಆಗಸ್ಟ್ 2ರಿಂದ 8ರವರೆಗೆ ಮಂಗಳೂರಿನಲ್ಲಿ ರಾಷ್ಟ್ರೀಯ ಅಂಡರ್-11 ಮುಕ್ತ ಹಾಗೂ ಬಾಲಕಿಯರ ಚೆಸ್…
ICAR-CPCRI ಸಂಶೋಧನೆಯ ಪ್ರಕಾರ ಅಡಿಕೆ ತಳಿಗಳಲ್ಲಿ ಆಲ್ಕಲಾಯ್ಡ್ ಪ್ರಮಾಣದಲ್ಲಿ ಗಣನೀಯ ವ್ಯತ್ಯಾಸವಿದೆ. ಮಂಗಳ…
ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಯಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಮುಂಜಾಗೃತಾ ಕ್ರಮವಾಗಿ…
ಮಂಗಳೂರಿನಲ್ಲಿ ಜುಲೈ 30ರಂದು ವಿವಿಧ ಖಾಸಗಿ ಸಂಸ್ಥೆಗಳ ಹುದ್ದೆಗಳ ಭರ್ತಿಗಾಗಿ ನೇರ ಸಂದರ್ಶನ…