Advertisement
ಸುದ್ದಿಗಳು

ಸುಳ್ಯ | ಭೀಮರಾವ್ ವಾಷ್ಠರ್ ಅವರಿಗೆ ಹಿರಿಯ ಜೇಸಿಗಳ ಸಂಘದಿಂದ ಸನ್ಮಾನ

Share

ಸುಳ್ಯ ಪಯಸ್ವಿನಿ ಹಿರಿಯ ಜೇಸಿಗಳ ಸಂಘದ ವತಿಯಿಂದ ಸುಳ್ಯದ ಸಾಹಿತಿ , ಜ್ಯೋತಿಷಿ ಮತ್ತು ಚಿತ್ರ ನಿರ್ದೇಶಕರಾದ ಹಿರಿಯ ಜೇಸಿ ಎಚ್ .ಭೀಮರಾವ್ ವಾಷ್ಠರ್ ಅವರಿಗೆ  ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ದೇವಮ್ಮ ಕಾಂಪ್ಲೆಕ್ಸ್ ನಲ್ಲಿ ನಡೆದ ಪಯಸ್ವಿನಿ ಹಿರಿಯ ಜೇಸಿಗಳ ಮಾಸಿಕ ಸಭೆಯಲ್ಲಿ ಸನ್ಮಾನಿಸಿ ಗೌರವಿಸಿದರು.

ಸಾಹಿತ್ಯದಲ್ಲಿ ಮಾಡಿದ ಸಾಧನೆಯನ್ನು ಗುರುತಿಸಿ ಹಿರಿಯ ಜೇಸಿಗಳ ಸಂಘದ ಅಧ್ಯಕ್ಷರಾದ ಜೇಸಿ ಪಿ ಎಸ್ ಗಂಗಾಧರ್ ಮತ್ತು ಜೇಸಿ ಎಂ ಬಿ ಸದಾಶಿವ ಅವರು ಸನ್ಮಾನ ಕಾರ್ಯಕ್ರಮ ನೆರವೇರಿಸಿದರು.

ಈ ಸಂದರ್ಭದಲ್ಲಿ ಜೇಸಿ ಎಸ್ ಆರ್ ಸೂರಯ್ಯ , ಸುಳ್ಯ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು ಹಾಗೂ ಹಿರಿಯ ಜೇಸಿಗಳಾದ ಜೇಸಿ ಚಂದ್ರಶೇಖರ್ ಪೇರಾಲು , ಜೇಸಿ ಕೆ ಎಮ್ ಮುಸ್ತಫಾ , ಜೇಸಿ ದಿನೇಶ್ ಮಡಪ್ಪಾಡಿ , ಜೇಸಿ ದಿನೇಶ್ ಅಂಬೆಕಲ್ಲು ,ಜೇಸಿ ಕೆ ಟಿ ವಿಶ್ವನಾಥ್ , ಜೇಸಿ ಲೋಕೇಶ್ ಪೆರ್ಲಂಪಾಡಿ ಇನ್ನಿತರರು ಉಪಸ್ಥಿತರಿದ್ದರು. ಸಾಹಿತಿ ಮತ್ತು ಗಾಯಕ ಭೀಮರಾವ್ ವಾಷ್ಠರ್ ರವರು ಕನ್ನಡ ರಾಜ್ಯೋತ್ಸವದ ಗೀತೆಗಳನ್ನು ಹಾಡಿದರು .

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆ ಒಡೆದು ಉದುರುತ್ತಿದೆಯೇ..? ಕಾರಣ ಕೇವಲ ಬೋರಾನ್ ಕೊರತೆ ಅಷ್ಟೇ ಅಲ್ಲ- ಕೀಟವೂ ಇರಬಹುದು ಎನ್ನುತ್ತಾರೆ ವಿಜ್ಞಾನಿಗಳು

ಅಡಿಕೆ ಒಡೆದು ಬೀಳುವ ಸಮಸ್ಯೆಗೆ ಬೋರಾನ್ ಕೊರತೆ ಮಾತ್ರವಲ್ಲ, ಪೆರಿಯಾಂತ್ ಮೈಟ್ ಕೀಟದ…

7 hours ago

ಎಲ್ ನಿನೋ ಅಧಿಕೃತವಾಗಿ ಆರಂಭ – ಕರಾವಳಿ ಕರ್ನಾಟಕದ ಮಳೆ ಮೇಲೆ ಪರಿಣಾಮ ಬೀಳುತ್ತಾ? ಹವಾಮಾನ ಇಲಾಖೆ ನಿಗಾ

ಭಾರತೀಯ ಹವಾಮಾನ ಇಲಾಖೆ ಎಲ್ ನಿನೋ ಆರಂಭಗೊಂಡಿರುವುದನ್ನು ಅಧಿಕೃತವಾಗಿ ದೃಢಪಡಿಸಿದೆ. ಕರಾವಳಿ ಕರ್ನಾಟಕದಲ್ಲಿ…

8 hours ago

ಬರಗಾಲದಿಂದ ಹೆಚ್ಚಾಗಬಹುದು ಆ್ಯಂಟಿಬಯೋಟಿಕ್ ಪ್ರತಿರೋಧ..! ಹೊಸ ಸಂಶೋಧನೆಯ ಎಚ್ಚರಿಕೆ

ಬರಗಾಲದ ಪರಿಸ್ಥಿತಿಗಳು ಮಣ್ಣಿನಲ್ಲಿನ ಬ್ಯಾಕ್ಟೀರಿಯಾಗಳಲ್ಲಿ ಆ್ಯಂಟಿಬಯೋಟಿಕ್ ಪ್ರತಿರೋಧ ಹೆಚ್ಚಿಸಲು ಕಾರಣವಾಗಬಹುದು ಎಂದು ಹೊಸ…

21 hours ago

ಜೇನುನೊಣಗಳ ಅಳಿವು ಕೃಷಿಗೂ, ಆಹಾರ ಭದ್ರತೆಗೂ ದೊಡ್ಡ ಅಪಾಯ – ತಜ್ಞರ ಎಚ್ಚರಿಕೆ

ಜೇನುನೊಣಗಳ ಸಂಖ್ಯೆ ಕುಸಿಯುತ್ತಿರುವುದು ಕೃಷಿ ಉತ್ಪಾದನೆ, ಆಹಾರ ಭದ್ರತೆ ಮತ್ತು ಪರಿಸರ ಸಮತೋಲನಕ್ಕೆ…

21 hours ago

ಒಂದು ಹಕ್ಕಿಯ ಫೋಟೋಗಾಗಿ 7 ತಿಂಗಳು ಕಾಯ್ದ ವ್ಯಕ್ತಿ..!, 60ನೇ ಹುಟ್ಟುಹಬ್ಬವನ್ನೂ ವಿಭಿನ್ನವಾಗಿ ಆಚರಿಸಿದರು..!

ವಿಟ್ಲದ ಆರ್‌. ಕೆ. ಪೈ ಅವರು ತಮ್ಮ 60ನೇ ಹುಟ್ಟುಹಬ್ಬವನ್ನು ಮಕ್ಕಳಲ್ಲಿ ಪ್ರಕೃತಿ…

1 day ago

₹1.11 ಕೋಟಿ ಮೌಲ್ಯದ ಕಳಪೆ ಗುಣಮಟ್ಟದ ಅಡಿಕೆ ವಶಕ್ಕೆ – ಮಹಾರಾಷ್ಟ್ರದ ಕೋಲ್ಡ್ ಸ್ಟೋರೇಜ್‌ನಲ್ಲೂ ಕಳಪೆ ಅಡಿಕೆ ದಾಸ್ತಾನು..!

ನಾಗ್ಪುರದ ಕಾಂಪ್ಟಿಯಲ್ಲಿ FDA ಹಾಗೂ ಪೊಲೀಸರು ನಡೆಸಿದ ದಾಳಿಯಲ್ಲಿ ₹1.11 ಕೋಟಿ ಮೌಲ್ಯದ…

1 day ago